ಮೈಸೂರು: ಮನೆ ಗೋಡೆ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮನಿಂದ ಅಣ್ಣ, ಅತ್ತಿಗೆ ಮಾರಣಾಂತಿಕ ಹಲ್ಲೆಗೊಳಗಾಗಿರುವ ಘಟನೆ ಸಾಲಿಗ್ರಾಮ ತಾಲೂಕಿನ ಲಕ್ಕಿಕುಪ್ಪೆ ಗ್ರಾಮದಲ್ಲಿ ನಡೆದಿದೆ.
ಕಾಮಾಕ್ಷಮ್ಮ, ಶ್ರೀಕಂಠೇಗೌಡ ಎಂಬ ದಂಪತಿ ಹಲ್ಲೆಗೊಳಗಾದವರು.
ತನ್ನ ಭಾಗದಲ್ಲಿರೋ ಮರ ತೆರವುಗೊಳಿಸಲು ಮುಂದಾಗಿದ್ದ ವೇಳೆ ತಮ್ಮ ದಶರಥ ಅದಕ್ಕೆ ಬೇಡವೆಂದು ನಿರಾಕರಿಸಿದ್ದ. ಇದರಿಂದ ಕೋಪಗೊಂಡ ಅಣ್ಣ ಶ್ರೀಕಂಠೇಗೌಡ, ತಮ್ಮ ದಶರಥ ಗೋಡೆ ಪ್ಲಾಸ್ಟರಿಂಗ್ ಮಾಡಿಸಲು ಮುಂದಾದ ವೇಳೆ ಅದಕ್ಕೆ ತಡೆಯೊಡ್ಡಿದ್ದ.
ಇದರಿಂದ ಕೋಪಗೊಂಡ ದಶರಥ, ಪುತ್ರ ಶಂಕರೇಗೌಡ ಆಲಿಯಾಸ್ ವಿದ್ಯಾ, ಸಂಬಂಧಿ ಹಂಡ್ರಂಗಿ ಗ್ರಾಮದ ಸಂದೀಪ್ ಸೇರಿ ಹಲವರು ಮಚ್ಚು, ರಾಡ್ಗಳಿಂದ ದಂಪತಿಗಳಿಬ್ಬರ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.
ಹೊಸದಿಲ್ಲಿ : ಇರಾನ್ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಯನ್ನು ತಳ್ಳಿ ಹಾಕಿರುವ…
ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…
ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…
ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…
ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ…
ಮೈಸೂರು : ನಗರದ ಹೊರವಲಯದ ಕೆಂಪೇಗೌಡ ವೃತ್ತ(ಮಣಿಪಾಲ್ ಜಂಕ್ಷನ್)ದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಸಂಸದ ಯದುವೀರ್…