ಮೈಸೂರು: ಮನೆ ಗೋಡೆ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮನಿಂದ ಅಣ್ಣ, ಅತ್ತಿಗೆ ಮಾರಣಾಂತಿಕ ಹಲ್ಲೆಗೊಳಗಾಗಿರುವ ಘಟನೆ ಸಾಲಿಗ್ರಾಮ ತಾಲೂಕಿನ ಲಕ್ಕಿಕುಪ್ಪೆ ಗ್ರಾಮದಲ್ಲಿ ನಡೆದಿದೆ.
ಕಾಮಾಕ್ಷಮ್ಮ, ಶ್ರೀಕಂಠೇಗೌಡ ಎಂಬ ದಂಪತಿ ಹಲ್ಲೆಗೊಳಗಾದವರು.
ತನ್ನ ಭಾಗದಲ್ಲಿರೋ ಮರ ತೆರವುಗೊಳಿಸಲು ಮುಂದಾಗಿದ್ದ ವೇಳೆ ತಮ್ಮ ದಶರಥ ಅದಕ್ಕೆ ಬೇಡವೆಂದು ನಿರಾಕರಿಸಿದ್ದ. ಇದರಿಂದ ಕೋಪಗೊಂಡ ಅಣ್ಣ ಶ್ರೀಕಂಠೇಗೌಡ, ತಮ್ಮ ದಶರಥ ಗೋಡೆ ಪ್ಲಾಸ್ಟರಿಂಗ್ ಮಾಡಿಸಲು ಮುಂದಾದ ವೇಳೆ ಅದಕ್ಕೆ ತಡೆಯೊಡ್ಡಿದ್ದ.
ಇದರಿಂದ ಕೋಪಗೊಂಡ ದಶರಥ, ಪುತ್ರ ಶಂಕರೇಗೌಡ ಆಲಿಯಾಸ್ ವಿದ್ಯಾ, ಸಂಬಂಧಿ ಹಂಡ್ರಂಗಿ ಗ್ರಾಮದ ಸಂದೀಪ್ ಸೇರಿ ಹಲವರು ಮಚ್ಚು, ರಾಡ್ಗಳಿಂದ ದಂಪತಿಗಳಿಬ್ಬರ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…