ಮೈಸೂರು: ಮನೆ ಗೋಡೆ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮನಿಂದ ಅಣ್ಣ, ಅತ್ತಿಗೆ ಮಾರಣಾಂತಿಕ ಹಲ್ಲೆಗೊಳಗಾಗಿರುವ ಘಟನೆ ಸಾಲಿಗ್ರಾಮ ತಾಲೂಕಿನ ಲಕ್ಕಿಕುಪ್ಪೆ ಗ್ರಾಮದಲ್ಲಿ ನಡೆದಿದೆ.
ಕಾಮಾಕ್ಷಮ್ಮ, ಶ್ರೀಕಂಠೇಗೌಡ ಎಂಬ ದಂಪತಿ ಹಲ್ಲೆಗೊಳಗಾದವರು.
ತನ್ನ ಭಾಗದಲ್ಲಿರೋ ಮರ ತೆರವುಗೊಳಿಸಲು ಮುಂದಾಗಿದ್ದ ವೇಳೆ ತಮ್ಮ ದಶರಥ ಅದಕ್ಕೆ ಬೇಡವೆಂದು ನಿರಾಕರಿಸಿದ್ದ. ಇದರಿಂದ ಕೋಪಗೊಂಡ ಅಣ್ಣ ಶ್ರೀಕಂಠೇಗೌಡ, ತಮ್ಮ ದಶರಥ ಗೋಡೆ ಪ್ಲಾಸ್ಟರಿಂಗ್ ಮಾಡಿಸಲು ಮುಂದಾದ ವೇಳೆ ಅದಕ್ಕೆ ತಡೆಯೊಡ್ಡಿದ್ದ.
ಇದರಿಂದ ಕೋಪಗೊಂಡ ದಶರಥ, ಪುತ್ರ ಶಂಕರೇಗೌಡ ಆಲಿಯಾಸ್ ವಿದ್ಯಾ, ಸಂಬಂಧಿ ಹಂಡ್ರಂಗಿ ಗ್ರಾಮದ ಸಂದೀಪ್ ಸೇರಿ ಹಲವರು ಮಚ್ಚು, ರಾಡ್ಗಳಿಂದ ದಂಪತಿಗಳಿಬ್ಬರ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…