ಮೈಸೂರು: ಮನೆ ಗೋಡೆ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮನಿಂದ ಅಣ್ಣ, ಅತ್ತಿಗೆ ಮಾರಣಾಂತಿಕ ಹಲ್ಲೆಗೊಳಗಾಗಿರುವ ಘಟನೆ ಸಾಲಿಗ್ರಾಮ ತಾಲೂಕಿನ ಲಕ್ಕಿಕುಪ್ಪೆ ಗ್ರಾಮದಲ್ಲಿ ನಡೆದಿದೆ.
ಕಾಮಾಕ್ಷಮ್ಮ, ಶ್ರೀಕಂಠೇಗೌಡ ಎಂಬ ದಂಪತಿ ಹಲ್ಲೆಗೊಳಗಾದವರು.
ತನ್ನ ಭಾಗದಲ್ಲಿರೋ ಮರ ತೆರವುಗೊಳಿಸಲು ಮುಂದಾಗಿದ್ದ ವೇಳೆ ತಮ್ಮ ದಶರಥ ಅದಕ್ಕೆ ಬೇಡವೆಂದು ನಿರಾಕರಿಸಿದ್ದ. ಇದರಿಂದ ಕೋಪಗೊಂಡ ಅಣ್ಣ ಶ್ರೀಕಂಠೇಗೌಡ, ತಮ್ಮ ದಶರಥ ಗೋಡೆ ಪ್ಲಾಸ್ಟರಿಂಗ್ ಮಾಡಿಸಲು ಮುಂದಾದ ವೇಳೆ ಅದಕ್ಕೆ ತಡೆಯೊಡ್ಡಿದ್ದ.
ಇದರಿಂದ ಕೋಪಗೊಂಡ ದಶರಥ, ಪುತ್ರ ಶಂಕರೇಗೌಡ ಆಲಿಯಾಸ್ ವಿದ್ಯಾ, ಸಂಬಂಧಿ ಹಂಡ್ರಂಗಿ ಗ್ರಾಮದ ಸಂದೀಪ್ ಸೇರಿ ಹಲವರು ಮಚ್ಚು, ರಾಡ್ಗಳಿಂದ ದಂಪತಿಗಳಿಬ್ಬರ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.
ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ…
ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್ಕಾಂಗ್ಗೆ ಬಂದಾಗ…
ಡಾ.ಮೈಸೂರು ಉಮೇಶ್ ಹತ್ತಾರು ಜನಪದ ಕಾವ್ಯ, ನೂರಾರು ತತ್ವಪದ ಮತ್ತು ಭಜನೆ ಪದಗಳನ್ನು ಹಾಡುವ ಅಂಕಪ್ಪ ಈ ನೆಲದ ಸಂಪತ್ತು …
ನವೀನ್ ಡಿಸೋಜ ಮಡಿಕೇರಿ-ಮಂಗಳೂರು ಹೆದ್ದಾರಿಯ ಈ ಪ್ರದೇಶ ಈಗ ಸುರಕ್ಷಿತ ೧೧ ಸೂಕ್ಷ್ಮ ಪ್ರದೇಶಗಳಲ್ಲಿ ತಡೆಗೋಡೆ ಕಾಮಗಾರಿ ಪ್ರಗತಿಯಲ್ಲಿ ಮಡಿಕೇರಿ:…
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯಸಭೆ, ರಾಜ್ಯ ವಿಧಾನ ಪರಿಷತ್ ಚುನಾವಣೆ ಮುಗಿಯುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಚಟುವಟಿಕೆ ಚುರುಕುಗೊಂಡಿದ್ದು, ಮೈಸೂರು ಭಾಗದ…
ಸಂದರ್ಶನ: ಶ್ರೀಧರ್ ಆರ್ ಭಟ್ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ಮೈಸೂರು: ನಗರಾಭಿವೃದ್ಧಿ ಇಲಾಖೆಯಲ್ಲಿ ಹಲವಾರು ಸವಾಲುಗಳಿವೆ. ಸಚಿವನಾಗಿ…