ಮೈಸೂರು: ಮನೆ ಗೋಡೆ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮನಿಂದ ಅಣ್ಣ, ಅತ್ತಿಗೆ ಮಾರಣಾಂತಿಕ ಹಲ್ಲೆಗೊಳಗಾಗಿರುವ ಘಟನೆ ಸಾಲಿಗ್ರಾಮ ತಾಲೂಕಿನ ಲಕ್ಕಿಕುಪ್ಪೆ ಗ್ರಾಮದಲ್ಲಿ ನಡೆದಿದೆ.
ಕಾಮಾಕ್ಷಮ್ಮ, ಶ್ರೀಕಂಠೇಗೌಡ ಎಂಬ ದಂಪತಿ ಹಲ್ಲೆಗೊಳಗಾದವರು.
ತನ್ನ ಭಾಗದಲ್ಲಿರೋ ಮರ ತೆರವುಗೊಳಿಸಲು ಮುಂದಾಗಿದ್ದ ವೇಳೆ ತಮ್ಮ ದಶರಥ ಅದಕ್ಕೆ ಬೇಡವೆಂದು ನಿರಾಕರಿಸಿದ್ದ. ಇದರಿಂದ ಕೋಪಗೊಂಡ ಅಣ್ಣ ಶ್ರೀಕಂಠೇಗೌಡ, ತಮ್ಮ ದಶರಥ ಗೋಡೆ ಪ್ಲಾಸ್ಟರಿಂಗ್ ಮಾಡಿಸಲು ಮುಂದಾದ ವೇಳೆ ಅದಕ್ಕೆ ತಡೆಯೊಡ್ಡಿದ್ದ.
ಇದರಿಂದ ಕೋಪಗೊಂಡ ದಶರಥ, ಪುತ್ರ ಶಂಕರೇಗೌಡ ಆಲಿಯಾಸ್ ವಿದ್ಯಾ, ಸಂಬಂಧಿ ಹಂಡ್ರಂಗಿ ಗ್ರಾಮದ ಸಂದೀಪ್ ಸೇರಿ ಹಲವರು ಮಚ್ಚು, ರಾಡ್ಗಳಿಂದ ದಂಪತಿಗಳಿಬ್ಬರ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…