ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕಾಗಿ ದಿನಗಣನೆ ಆರಂಭವಾಗಿದ್ದು, ದಸರಾ ಗಜಪಡೆ ಇಂದು ಮೈಸೂರಿಗೆ ಆಗಮಿಸುತ್ತಿದೆ. ಇದಕ್ಕಾಗಿ, ಅರಣ್ಯ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, ಗಜಪಡೆ, ಸಿಬ್ಬಂದಿ ಮತ್ತು ಸಾರ್ವಜನಿಕ ಆಸ್ತಿಯ ವಿಮೆ ಮಾಡಲು ನಿರ್ಧಾರ ಮಾಡಿದೆ.
87,50,000 ರೂಪಾಯಿಯ ವಿಮೆ ಗಜಪಡೆಗೆ ನೀಡಲಾಗಿದೆ. 1 ಕೋಟಿ ರೂಪಾಯಿ ಮೊತ್ತದ ವಿಮೆ ಅರಣ್ಯ ಇಲಾಖೆ ಸಿಬ್ಬಂದಿಗೆ, ಮತ್ತು 50 ಲಕ್ಷ ರೂಪಾಯಿ ವಿಮೆ ಸಾರ್ವಜನಿಕರಿಗೆ ಮತ್ತು ಅವರ ಆಸ್ತಿಯಲ್ಲಿಯೂ ನೀಡಲಾಗಿದೆ. ಈ ವಿಮೆ, ಆಗಸ್ಟ್ 21ರಿಂದ ಆರಂಭವಾಗಿ ದಸರಾ ಮುಕ್ತಾಯವರೆಗೆ ಹಾಗೂ ಗಜಪಡೆ ಕಾಡು ಸೇರುವವರೆಗೆ ಮಾನ್ಯವಾಗಿರುತ್ತದೆ. 18 ಆನೆಗಳಿಗೆ 87,50,000 ರೂಪಾಯಿ ವಿಮೆ ನೀಡಲಾಗಿದೆ, ಮತ್ತು 50 ಜನರಿಗೆ ತಲಾ 2 ಲಕ್ಷದ ವಿಮೆ ಸೌಲಭ್ಯ ಕಲ್ಪಿಸಲಾಗಿದೆ. ಒಟ್ಟು 2,37,50,000 ರೂಪಾಯಿ ವಿಮೆ ಅರಣ್ಯ ಇಲಾಖೆಯು ಮಾಡಿದೆ.
ಶ್ರೀಹರಿಕೋಟಾ: ಇಸ್ರೋ ಮತ್ತೊಂದು ಮೈಲಿಗಲ್ಲು ಸಾಧಿಸಿದ್ದು, ಪಿಎಸ್ಎಲ್ವಿ-C62 ರಾಕೆಟ್ ಮೂಲಕ EOS-N1 ಅನ್ವೇಷಾ ಸೇರಿದಂತೆ 16 ಉಪಗ್ರಹಗಳನ್ನು ಉಡಾವಣೆ ಮಾಡಿದೆ.…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ…
ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿಯ ಆತಂಕ ಮುಂದುವರಿದಿದ್ದು, ಹುಣಸೂರು ತಾಲ್ಲೂಕಿನ ಗುರುಪುರ ಸಮೀಪದ ಹೊಸೂರು ಗೇಟ್ ಬಳಿ ಹುಲಿ ದಾಳಿ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ವಾರ ಒಂದು ವಿಶಿಷ್ಟ ದಾಖಲೆಗೆ ಪಾತ್ರರಾದರು. ಇದುವರೆಗೆ ಕರ್ನಾಟಕವನ್ನು ಸುದೀರ್ಘ…
ಏಪ್ರಿಲ್ ತಿಂಗಳ ಹೊತ್ತಿಗೆ ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳದಲ್ಲಿನ, ಸಿಪಿಐ(ಎಂ)ನ ಪಿಣರಾಯಿ ವಿಜಯನ್ ನೇತೃತ್ವದ ಎಲ್ಡಿಎ- ಸರ್ಕಾರ, ರಾಜಕೀಯ ಕಾರಣಗಳಿಗಾಗಿ…
ದೂರ ನಂಜುಂಡಸ್ವಾಮಿ ಕಳೆದ ವರ್ಷ ಉಂಟಾದ ನಷ್ಟದಿಂದ ಉತ್ಸಾಹ ತೋರದ ವ್ಯಾಪಾರಿಗಳು; ರೈತರಲ್ಲಿ ಆತಂಕ ದೂರ: ತೋಟಗಾರಿಕೆ ಬೆಳೆಗಳಲ್ಲಿ ಒಂದಾದ…