ಮೈಸೂರು

ಮೈಸೂರು ದಸರಾ : ಯುದ್ಧ ವಿಮಾನ ಪ್ರದರ್ಶನಕ್ಕಗಿ ಕೇಂದ್ರಕ್ಕೆ ಮನವಿ

ಮೈಸೂರು : ನಾಡಹಬ್ಬ ದಸರಾ ಮಹೋತ್ಸವದಲ್ಲಿ ಪ್ರವಾಸಿಗರು, ಸ್ಥಳೀಯರನ್ನು ಮೈ ರೋಮಾಂಚನಗೊಳಿಸುವ ವೈಮಾನಿಕ ಪ್ರದರ್ಶನದಲ್ಲಿ ಯುದ್ಧ ವಿಮಾನಗಳ ಪ್ರದರ್ಶನ ನಡೆಸುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಬೇಡಿಕೆ ಇಡಲಿದೆ.

ವರ್ಷದಿಂದ ವರ್ಷಕ್ಕೆ ವೈಮಾನಿಕ ಪ್ರದರ್ಶನದಲ್ಲಿ ವಿಮಾನಗಳ ಹಾರಾಟ ಹೆಚ್ಚಿಸುವ ಬದಲಿಗೆ ಕಡಿತ ಮಾಡಿದ್ದರಿಂದ ಅಷ್ಟೇನೂ ಮನರಂಜನೆ ದೊರೆತಿರಲಿಲ್ಲ. ಹಾಗಾಗಿ, ಈ ಬಾರಿ ಯುದ್ಧ ವಿಮಾನಗಳ ಹಾರಾಟವನ್ನು ನಡೆಸುವಂತೆ ಕೋರಿ ಪತ್ರವ್ಯವಹಾರ ಮಾಡಲಾಗಿದೆ.

೨೦೨೦,೨೦೨೧ರಲ್ಲಿ ಕೊರೊನಾ ಕಾರಣಕ್ಕಾಗಿ ವೈಮಾನಿಕ ಪ್ರದರ್ಶನ ರದ್ದುಪಡಿಸಲಾಗಿತ್ತು. ೨೦೨೩ರಲ್ಲಿ ವೈಮಾನಿಕ ಪ್ರದರ್ಶನಕ್ಕೆ ಅನುಮತಿ ದೊರೆತಿರಲಿಲ್ಲ. ೨೦೨೪ ಮತ್ತು ೨೦೨೫ರಲ್ಲಿ ವೈಮಾನಿಕ ಪ್ರದರ್ಶನ ನಡೆದಿದೆ. ಆದ್ದರಿಂದ, ಈ ಬಾರಿ ಮತ್ತಷ್ಟು ವಿಮಾನಗಳ ಪ್ರದರ್ಶನ ನಡೆಸುವಂತೆ ಕೋರಲಾಗುತ್ತಿದೆ ಎಂದು ಹೇಳಲಾಗಿದೆ.

ಆಂದೋಲನ ಡೆಸ್ಕ್

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

10 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

10 hours ago