ಮೈಸೂರು: ನಗರಾಭಿವೃದ್ಧಿ ಪ್ರಾಧಿಕಾರದಿಂದ ೫೦:೫೦ ಅನುಪಾತದಲ್ಲಿ ನಿವೇಶನ ಹಂಚಿಕೆ ಅವ್ಯವಹಾರ ಪ್ರಕರಣ ಬಗೆದಷ್ಟು ಬಯಲಾಗುತ್ತಿದೆ. ಈ ಹಿಂದೆಯೇ ಮೈಸೂರು ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ಅವರು ಮುಡಾ ಆಯುಕ್ತರಿಗೆ ಒಂದಲ್ಲ ಎರಡಲ್ಲ ೧೫ ಪತ್ರಗಳನ್ನ ಬರೆದಿದ್ದರು. ಪತ್ರದಲ್ಲಿ ತುರ್ತು ಕ್ರಮಕ್ಕೆ ಶಿಫಾರಸು ಮಾಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಫೆ.೮ ರಿಂದ ಮುಡಾ ಆಯುಕ್ತರಿಗೆ ಸ್ಪಷ್ಟನೆ ಕೇಳಿ ನಿರಂತರವಾಗಿ ಪತ್ರ ಬರೆದಿದ್ರು. ಅಲ್ಲದೆ ಸಾಕಷ್ಟು ಅಂಶಗಳನ್ನ ತಿಳಿಸಿ ನಗರಾಭಿವೃದ್ಧಿ ಕಾರ್ಯದರ್ಶಿಗೆ ಪತ್ರ ಮೂಲಕ ತಿಳಿಸಿದ್ದರು. ಆದರೆ ಮೈಸೂರು ಡಿಸಿ ಪತ್ರಗಳಿಗೆ ಆಯುಕ್ತರು ಯಾವುದೇ ಉತ್ತರ ನೀಡಿರಲಿಲ್ಲ. ಈಗಾಗಿ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸರ್ಕಾರಕ್ಕೂ ಸಹ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಪತ್ರ ಬರೆದಿದ್ದರು.
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…
ಕಲಬುರ್ಗಿ: ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ಗೆ ಆಡಳಿತ ಪಕ್ಷದಲ್ಲೇ ವಿರೋಧ ವ್ಯಕ್ತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ಮಾಡಿದ್ದಾರೆ.…
ಬಹುನಿರೀಕ್ಷಿತ ಧುರಂಧರ್-2 ಸಿನಿಮಾ ಬಗ್ಗೆ ನಟಿ ರಮ್ಯಾ ಬರೆದಿರುವ ಟೂ ಪೇಜ್ ವಿಮರ್ಶೆ ಈಗ ಸೋಚಷಿಯಲ್ ಮೀಡಿಯಾದಲ್ಲಿ ಕಿಚ್ಚು ಹಬ್ಬಿಸಿದೆ.…
ಎಚ್.ಡಿ.ಕೋಟೆ: ಕಬಿನಿ ಕಾಡಿನಲ್ಲಿ ಹುಲಿ ಮರಿಗಳು ಮಣ್ಣಿನ ವಾಸನೆ ಸವಿದು ಮೈಮರೆತ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.…
ಮಂಡ್ಯ: ತಾಲ್ಲೂಕಿನ ಭೂತನಹೊಸೂರು ಗ್ರಾಮದ ಸಮೀಪದ ಕಬ್ಬಿನ ಗದ್ದಯೊಂದರಲ್ಲಿ ಪತ್ತೆಯಾಗಿದ್ದ ಮೂರು ಚಿರತೆ ಮರಿಗಳಿಂದ ದೂರವಾಗಿದ್ದ ತಾಯಿ ಚಿರತೆ ಬೋನಿನಲ್ಲಿ…
ಕೆ.ಆರ್.ಪೇಟೆ: ತಾಲ್ಲೂಕಿನ ಕಾಪನಹಳ್ಳಿ ಗವಿಮಠದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸೇರಿದ ಆಹಾರದ ದಾಸ್ತಾನು ರೈಸ್ಮಿಲ್ನಲ್ಲಿ ಪತ್ತೆಯಾಗಿದೆ. ಮಾರ್ಚ್.17ರಂದು ರೈತ…