Mango Festival
ಮೈಸೂರು : ತೋಟಗಾರಿಕೆ ಇಲಾಖೆ ವತಿಯಿಂದ ಆಯೋಜಿಸಿರುವ ಮಾವು ಮೇಳಕ್ಕೆ ಶಾಸಕ ಕೆ.ಹರೀಶ್ ಗೌಡ ಶುಕ್ರವಾರ ಚಾಲನೆ ನೀಡಿದರು.
ಇಂದಿನಿಂದ ಮೂರು ದಿನಗಳ ಕಾಲ ಮಾವು ಮೇಳ ನಡೆಯಲಿದ್ದು, ವೀಕೆಂಡ್ ಕಾರಣ ರೈತರು ಭರ್ಜರಿ ವ್ಯಾಪಾರದ ನಿರೀಕ್ಷೆಯಲ್ಲಿದ್ದಾರೆ.
ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ ಜಿಲ್ಲೆಯ ರೈತರು ಮೇಳದಲ್ಲಿ ಭಾಗವಹಿಸಿದ್ದಾರೆ.
ಮೇಳದಲ್ಲಿ ಹತ್ತಾರು ಬಗೆಯ ಮಾವುಗಳ ಪ್ರದರ್ಶನವಿದ್ದು, ಮಾವು ಖರೀದಿಗೆ ಮೈಸೂರಿನ ಜನ ಮುಗಿಬೀಳುತ್ತಿದ್ದಾರೆ. ರಸಪೂರಿ, ಮಲ್ಲಿಕಾ ಮಲ್ಗೋವಾ, ಬಾದಾಮಿ ಸೇರಿದಂತೆ ಹತ್ತಾರು ಬಗೆಯ ಮಾವು ಒಂದೇ ವೇದಿಕೆಯಲ್ಲಿ ಕಂಡ ಸಾರ್ವಜನಿಕರು ಖರೀದಿಗೆ ಮುಗಿಬೀಳುತ್ತಿದ್ದಾರೆ.
ಮೊದಲನೇ ದಿನವೇ ಮೇಳಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಮೂರು ದಿನಗಳ ಕಾಲದ ಮಾವು ಮೇಳವನ್ನು ಇನ್ನಷ್ಟು ದಿನಗಳ ವಿಸ್ತರಣೆ ಮಾಡಬೇಕು ಎಂದು ಸಾರ್ವಜನಿಕ ಒತ್ತಾಯಿದ್ದಾರೆ.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್ಆರ್ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…