Mango Festival
ಮೈಸೂರು : ತೋಟಗಾರಿಕೆ ಇಲಾಖೆ ವತಿಯಿಂದ ಆಯೋಜಿಸಿರುವ ಮಾವು ಮೇಳಕ್ಕೆ ಶಾಸಕ ಕೆ.ಹರೀಶ್ ಗೌಡ ಶುಕ್ರವಾರ ಚಾಲನೆ ನೀಡಿದರು.
ಇಂದಿನಿಂದ ಮೂರು ದಿನಗಳ ಕಾಲ ಮಾವು ಮೇಳ ನಡೆಯಲಿದ್ದು, ವೀಕೆಂಡ್ ಕಾರಣ ರೈತರು ಭರ್ಜರಿ ವ್ಯಾಪಾರದ ನಿರೀಕ್ಷೆಯಲ್ಲಿದ್ದಾರೆ.
ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ ಜಿಲ್ಲೆಯ ರೈತರು ಮೇಳದಲ್ಲಿ ಭಾಗವಹಿಸಿದ್ದಾರೆ.
ಮೇಳದಲ್ಲಿ ಹತ್ತಾರು ಬಗೆಯ ಮಾವುಗಳ ಪ್ರದರ್ಶನವಿದ್ದು, ಮಾವು ಖರೀದಿಗೆ ಮೈಸೂರಿನ ಜನ ಮುಗಿಬೀಳುತ್ತಿದ್ದಾರೆ. ರಸಪೂರಿ, ಮಲ್ಲಿಕಾ ಮಲ್ಗೋವಾ, ಬಾದಾಮಿ ಸೇರಿದಂತೆ ಹತ್ತಾರು ಬಗೆಯ ಮಾವು ಒಂದೇ ವೇದಿಕೆಯಲ್ಲಿ ಕಂಡ ಸಾರ್ವಜನಿಕರು ಖರೀದಿಗೆ ಮುಗಿಬೀಳುತ್ತಿದ್ದಾರೆ.
ಮೊದಲನೇ ದಿನವೇ ಮೇಳಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಮೂರು ದಿನಗಳ ಕಾಲದ ಮಾವು ಮೇಳವನ್ನು ಇನ್ನಷ್ಟು ದಿನಗಳ ವಿಸ್ತರಣೆ ಮಾಡಬೇಕು ಎಂದು ಸಾರ್ವಜನಿಕ ಒತ್ತಾಯಿದ್ದಾರೆ.
ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…
ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ರಾಜ್ಯ ಸರ್ಕಾರ ರಿಲೀಫ್ ನೀಡಿದೆ. ವಾಟಾಳ್ ನಾಗರಾಜ್ ಮೇಲಿನ ಕೇಸ್ಗಳನ್ನು ಸರ್ಕಾರ ಹಿಂಪಡೆಯಲು…
ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್…
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್ಸ್ಪಾಟ್ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…
ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…
ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…