Mango Festival
ಮೈಸೂರು : ತೋಟಗಾರಿಕೆ ಇಲಾಖೆ ವತಿಯಿಂದ ಆಯೋಜಿಸಿರುವ ಮಾವು ಮೇಳಕ್ಕೆ ಶಾಸಕ ಕೆ.ಹರೀಶ್ ಗೌಡ ಶುಕ್ರವಾರ ಚಾಲನೆ ನೀಡಿದರು.
ಇಂದಿನಿಂದ ಮೂರು ದಿನಗಳ ಕಾಲ ಮಾವು ಮೇಳ ನಡೆಯಲಿದ್ದು, ವೀಕೆಂಡ್ ಕಾರಣ ರೈತರು ಭರ್ಜರಿ ವ್ಯಾಪಾರದ ನಿರೀಕ್ಷೆಯಲ್ಲಿದ್ದಾರೆ.
ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ ಜಿಲ್ಲೆಯ ರೈತರು ಮೇಳದಲ್ಲಿ ಭಾಗವಹಿಸಿದ್ದಾರೆ.
ಮೇಳದಲ್ಲಿ ಹತ್ತಾರು ಬಗೆಯ ಮಾವುಗಳ ಪ್ರದರ್ಶನವಿದ್ದು, ಮಾವು ಖರೀದಿಗೆ ಮೈಸೂರಿನ ಜನ ಮುಗಿಬೀಳುತ್ತಿದ್ದಾರೆ. ರಸಪೂರಿ, ಮಲ್ಲಿಕಾ ಮಲ್ಗೋವಾ, ಬಾದಾಮಿ ಸೇರಿದಂತೆ ಹತ್ತಾರು ಬಗೆಯ ಮಾವು ಒಂದೇ ವೇದಿಕೆಯಲ್ಲಿ ಕಂಡ ಸಾರ್ವಜನಿಕರು ಖರೀದಿಗೆ ಮುಗಿಬೀಳುತ್ತಿದ್ದಾರೆ.
ಮೊದಲನೇ ದಿನವೇ ಮೇಳಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಮೂರು ದಿನಗಳ ಕಾಲದ ಮಾವು ಮೇಳವನ್ನು ಇನ್ನಷ್ಟು ದಿನಗಳ ವಿಸ್ತರಣೆ ಮಾಡಬೇಕು ಎಂದು ಸಾರ್ವಜನಿಕ ಒತ್ತಾಯಿದ್ದಾರೆ.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…