ಮೈಸೂರು

Mysuru : ತಾಯಿಯ ಆಸೆ ನೆರವೇರಿಸಿದ ನಟ ಪ್ರಭುದೇವ

ಮೈಸೂರು: ನಟ ಪ್ರಭುದೇವ (Actor Prabhudeva) ಅವರಿಂದು ನಂಜನಗೂಡು ತಾಲ್ಲೂಕಿನ ಕೆಂಬಾಲು ಗ್ರಾಮದಲ್ಲಿ ದೇವಸ್ಥಾನ ಜೀರ್ಣೋದ್ಧಾರ (Temple Renovation) ಕಾರ್ಯಕ್ರಮದಲ್ಲಿ ಭಾಗಿಯಾಗುವ ಮೂಲಕ ತಾಯಿಯ ಆಸೆ ನೆರವೇರಿಸಿದ್ದಾರೆ.

ಕೆಂಬಾಲು ಗ್ರಾಮದಲ್ಲಿ ಚೋಳರ ಕಾಲದಲ್ಲಿ ನಿರ್ಮಾಣವಾಗಿದ್ದ ಮಹದೇಶ್ವರ ಸ್ವಾಮಿ ದೇವಸ್ಥಾನವು (Mahadeshwara Swamy Temple)  ಶಿಥಿಲಾವಸ್ಥೆ ಕಂಡಿತ್ತು. ಇದನ್ನು ನೋಡಿದ ಪ್ರಭುದೇವ ತಾಯಿ ಅವರು ಸ್ವಂತ ಖರ್ಚಿನಲ್ಲೇ ದೇವಸ್ಥಾನ ಜೀರ್ಣೋದ್ಧಾರ ಮಾಡಿಸುವಂತೆ ಮಗ ಪ್ರಭುದೇವ ಅವರಿಗೆ ತಾಕೀತು ಮಾಡಿದ್ದರು.

ಈ ಹಿನ್ನೆಲೆಯಲ್ಲಿ ತಾಯಿ ಆಸೆಯಂತೆ ದೇವಸ್ಥಾನವನ್ನು 25 ಲಕ್ಷ ರೂ ವೆಚ್ಚದಲ್ಲಿ ಜೀರ್ಣೋದ್ಧಾರ ಮಾಡಿ, ಇಂದು ಹೋಮ ಹವನ ಸೇರಿದಂತೆ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ:- ರಾಜ್ಯದ ಹಲವೆಡೆ ಇನ್ನೂ ಒಂದು ವಾರ ಧಾರಾಕಾರ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಪ್ರಭುದೇವ ಅವರ ಜೊತೆ ಪತ್ನಿಯೂ ಪೂಜೆಯಲ್ಲಿ ಭಾಗಿಯಾಗಿದ್ದು ವಿಶೇಷವೆನಿಸಿತ್ತು. ದೇವಸ್ಥಾನದಲ್ಲಿ ಪ್ರಭುದೇವರನ್ನು ನೋಡಿದ ಅಭಿಮಾನಿಗಳು ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು.

ಆಂದೋಲನ ಡೆಸ್ಕ್

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಪ್ರದೋಷ್‌ ಹೇಳಿಕೆ ದಾಖಲು ಪ್ರಕ್ರಿಯೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಲ್ಪಟ್ಟಿರುವ 14ನೇ ಆರೋಪಿ ಪ್ರದೋಷ್ ಹೇಳಿಕೆ ದಾಖಲಿಸುವ…

42 mins ago

ಆಹಾರ ಸುರಕ್ಷತೆ ಬಗ್ಗೆ ಕಳವಳ: ತಪಾಸಣೆಗೆ ಸಚಿವ ಯು.ಟಿ.ಖಾದರ್‌ ಸೂಚನೆ

ಮಂಗಳೂರು: ಜನರಿಗೆ ಶುದ್ಧ ಆಹಾರ ಪೂರೈಸುವ ನಿಟ್ಟಿನಲ್ಲಿ ತಜ್ಞರ ತಂಡದ ತಪಾಸಣೆ ನಿರಂತರವಾಗಿ ನಡೆಯಲಿದ್ದು, ಎರಡನೇ ಬಾರಿ ಲೋಪಗಳು ಕಂಡು…

2 hours ago

ನಾಗೇಂದ್ರ ರಾಜೀನಾಮೆ; ಅನಿಲ್‌ಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…

8 hours ago

ಓದುಗರ ಪತ್ರ: ಮದ್ದು ಅರೆಯಲಿ ಆಳುವವರು!

ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್‌ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…

8 hours ago

ಓದುಗರ ಪತ್ರ: ಪಾದಚಾರಿ ಮಾರ್ಗಕ್ಕೂ ಅಡ್ಡಗಾಲು

ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…

8 hours ago

ಓದುಗರ ಪತ್ರ: ಈ ಶೌಚಾಲಯ ಪ್ರಾರಂಭಕ್ಕೆ ಮುಹೂರ್ತ ಬಂದಿಲ್ಲವೇ?

ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…

8 hours ago