mysure accdent
ಮೈಸೂರು : ಕೆಎಸ್ಆರ್ಟಿಸಿ ಬಸ್ ಹರಿದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಲ್ಲಿನ ಶ್ರೀರಾಂಪುರದಲ್ಲಿ ನಡೆದಿದೆ.
ಶ್ರೀರಾಂಪುರದ ನಿವಾಸಿ ಪುರುಷೋತ್ತಮಯ್ಯ(71) ಮೃತಪಟ್ಟವರು. (ಇಂದು)ಗುರುವಾರ ಬೆಳಿಗ್ಗೆ 7 ಗಂಟೆಗೆ ಹಾಲಿಗೆ ಬೂತ್ಗೆ ಬಂದು ಹಾಲು ಖರೀದಿಸಿ ತಮ್ಮ ಸ್ಕೂಟರ್ ನಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಸ್ಕೂಟರ್ಗೆ ಕೆಎಸ್ಆರ್ಟಿಸಿ ನಗರ ಸಂಚಾರ ಬಸ್ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಪುರುಷೋತ್ತಮಯ್ಯ ಕೆಳಗುರುಳಿದ್ದು, ಬಸ್ ಟಯರ್ ಅವರ ತಲೆಯ ಮೇಲೆ ಹರಿದಿದೆ. ಈ ಸಂಬಂಧ ಕೆ.ಆರ್ ಸಂಚಾರ ಠಾಣೆಯಲ್ಲಿ ದೂರು ದಾಖಲಾಗಿದೆ.
ರಸ್ತೆಯ ಪಕ್ಕದಲ್ಲೇ ತರಕಾರಿ ಮಾರಾಟಗಾರರು ಇರುವುದರಿಂದ ಓಡಾಡಲು ತೊಡಕಾಗಿದೆ. ಮೊದಲು ಅಲ್ಲಿಂದ ತರಕಾರಿ ಮಾರಾಟಗಾರರನ್ನು ತೆರವುಗೊಳಿಸಿ ಬೇರೆ ಕಡೆ ವ್ಯವಸ್ಥೆ ಮಾಡಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…
ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…
ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…
ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…
ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…