ಮೈಸೂರು

ಮೈಸೂರು : ನಾಳೆ ಈ ಪ್ರದೇಶದಲ್ಲಿ ದಿನವಿಡಿ ಕರೆಂಟ್‌ ಇರಲ್ಲ !

ಮೈಸೂರು : ಜೂನ್ 26 ರಂದು ಬೆಳಗ್ಗೆ 10 ಗಂಟೆಯಿoದ ಸಂಜೆ 6 ಗಂಟೆಯವರೆಗೆ ವಿ.ವಿ. ಮೊಹಲ್ಲಾ ವಿಭಾಗ ವ್ಯಾಪ್ತಿಯ 66/11 ಕೆ.ವಿ ಜಿ.ಐ.ಎಸ್ ಕಲಾಮಂದಿರ ವಿದ್ಯುತ್ ವಿತರಣಾ ಕೇಂದ್ರದಲ್ಲಿ 1ನೇ ತ್ರೈಮಾಸಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಳ್ಳಲಾಗಿರುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು :
ಸರಸ್ವತಿಪುರಂ 1 ರಿಂದ 5ನೇ ಮೇನ್, ನ್ಯೂ ಕಾಂತರಾಜ ಅರಸ್ ರಸ್ತೆ, ಕೆ.ಜಿ. ಕೊಪ್ಪಲು ಮುಖ್ಯರಸ್ತೆ, ಯುನಿವರ್ಸಿಟಿ ಕ್ವಾರ್ಟ್ರಸ್, ಮುಸ್ಲಿಂ ಹಾಸ್ಟೆಲ್, ವಿಶ್ವಮಾನವ ಜೋಡಿ ರಸ್ತೆ ಮುರಗನ್ ಮೆಡಿಕಲ್ಸ್ಯಿಂದ ಕುಕ್ಕರಹಳ್ಳಿ ಕೆರೆ ರಸ್ತೆಯವರೆಗೆ, ಸರಸ್ವತಿಪುರಂ 5 ರಿಂದ 16ನೇ ಮೇನ್, ಪಡುವರಾಹಳ್ಳಿ, ಡಿ.ಸಿ. ರೆಸಿಡೆನ್ಸಿ, ರಿಜನಲ್ ಕಮಿಷನರ್ ಆಫೀಸ್, ಸಿ.ಎಫ್.ಟಿ.ಆರ್.ಐ ಕ್ಯಾಂಪಸ್, ವಾಲ್ಮೀಕಿ ರಸ್ತೆ, ಜಡ್ಜ್ ಕ್ವಾರ್ಟ್ರಸ್, ಒಂಟಿಕೊಪ್ಪಲು, ಹುಣಸೂರು ಮುಖ್ಯರಸ್ತೆ, ವಾಗ್ದೇವಿ ನಗರ, ಜೆ.ಸಿ. ಕಾಲೇಜು ಸುತ್ತಮುತ್ತ, ಚಾಮರಾಜ ಮೊಹಲ್ಲಾ, ಜಿಲ್ಲಾ ಪಂಚಾಯತ್ ಕಛೇರಿ, ಕೋರ್ಟ್, ಅರಸು ರಸ್ತೆ, ಜಿಲ್ಲಾಽಕಾರಿ ಕಛೇರಿ, ಮಹಾರಾಜ ಮತ್ತು ಯುವರಾಜ ಕಾಲೇಜು ಸುತ್ತಮುತ್ತ, ಶಿವರಾಂಪೇಟೆ, ದಿವಾನ್ಸ್ ರಸ್ತೆ, ಧನ್ವಂತರಿ ರಸ್ತೆ, ಜೆ.ಕೆ.ಗ್ರೌಂಡ್ ಸುತ್ತಮುತ್ತಲಿನ ಪ್ರದೇಶ, ಮೆಟ್ರೋಪೋಲ್ ಸುತ್ತಮುತ್ತ, ಜೆ.ಎಲ್.ಬಿ ರಸ್ತೆ, ಜಯಲಕ್ಷ್ತ್ರ್ಮಿಪುರಂ ವಿಲಾಸ್, ಜಿಲ್ಲಾ ಪಂಚಾಯತ್ ಕಛೇರಿ, ನ್ಯಾಯಾಲಯದ ಆವರಣ, ಏರ್‌ಲೈನ್ಸ್ ಹೊಟೇಲ್ ರಸ್ತೆ, ಮಹಾರಾಜ ಹಾಸ್ಟೆಲ್ ಏರಿಯಾ, ಗೀತಾ ರಸ್ತೆ, ರಾಮಸ್ವಾಮಿ ವೃತ್ತ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಚಾ.ವಿ.ಸ.ನಿ.ನಿ.,ಯ ವಿ.ವಿ ಮೊಹಲ್ಲಾ ವಿಭಾಗದ, ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪ್ರವಾಸಿಗರ ಆಕರ್ಷಣೆಯ ಭದ್ರದ ಕಪ್ಪು ಚಿರತೆ

ಚಿಕ್ಕಮಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು, ವಿಶ್ವದಾದ್ಯಂತ ಇರುವ ವನ್ಯಜೀವಿಪ್ರಿಯರನ್ನು ತನ್ನತ್ತ ಸೆಳೆಯುವಲ್ಲಿ ನಾಗರಹೊಳೆಯ ಕಬಿನಿಯ ಭಗೀರ ಯಶಸ್ವಿಯಾಗಿದ್ದ ನಂತರ…

17 mins ago

ಬಿಸಿಲ ಝಳದ ನಡುವೆಯೇ ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಹೈರಾಣಾಗಿದ್ದಾರೆ. ಈ ಮಧ್ಯೆ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು…

29 mins ago

ಓದುಗರ ಪತ್ರ: ಸಾಂಘಿಕ ಪ್ರದರ್ಶನದಿಂದ ಭಾರತದ ಮುಡಿಗೆ ಟಿ-೨೦ ವಿಶ್ವಕಪ್

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…

4 hours ago

ಓದುಗರ ಪತ್ರ: ಅನುಭವಿ ಮೌಲ್ಯಮಾಪಕರಿಗೆ ಆದ್ಯತೆ ನೀಡಿ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…

4 hours ago

ಓದುಗರ ಪತ್ರ: ಆಟೋ ಚಾಲಕರಿಂದ ಅರವಟ್ಟಿಗೆ ಸೌಲಭ್ಯ

ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…

4 hours ago

ಓದುಗರ ಪತ್ರ: ಯುದ್ಧ: ಎಂಎಲ್‌ಸಿಗೆ ಸ್ಪಂದಿಸದ ಕೇಂದ್ರ ಸರ್ಕಾರ?

ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…

4 hours ago