ಮೈಸೂರು: ವಾಹನ ದಟ್ಡನೆ ನಿಯಂತ್ರಿಸಲು ಹಾಗೂ ಅಪಘಾತ ಪ್ರಕರಣಗಳನ್ನು ತಡೆಗಟ್ಟಲು ಮೈಸೂರು-ನಂಜನಗೂಡು ರಿಂಗ್ ರಸ್ತೆಯ ಬಳಿ ಫ್ಲೈ ಓವರ್ ಬ್ರಿಡ್ಜ್ ನಿರ್ಮಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ.
ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ಈ ಮೇಲ್ಸೇತುವೆಯನ್ನು ನಿರ್ಮಾಣ ಮಾಡಲು ತೀರ್ಮಾನಿಸಿದ್ದು, ಬೆಂಗಳೂರು ಮೂಲದ ಗುತ್ತಿಗೆದಾರನಿಗೆ ಟೆಂಡರ್ ನೀಡಲಾಗಿದೆ.
ಈ ಮೇಲ್ಸೇತುವೆ ನಿರ್ಮಿಸಲು ಗುತ್ತಿಗಾದಾರನಿಗೆ 18 ತಿಂಗಳ ಕಾಲಾವಕಾಶ ನೀಡಿದ್ದು, 2026 ನೇ ವರ್ಷಾಂತ್ಯಕ್ಕೆ ಲೋಕಾರ್ಪಣೆಗೊಳ್ಳುವ ಸಾಧ್ಯತೆ ಇದೆ.
ಸದ್ಯ ನಡೆಯುತ್ತಿರುವ ಮೇಲ್ಸೇತುವೆಯ ಕಾಮಗಾರಿಯಿಂದ ವಾಹನ ಸವಾರರು ಟ್ರಾಫಿಕ್ ಸಮಸ್ಯೆ ಎದುರಿಸುವಂತಾಗಿದೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…