ಮೈಸೂರು : ವರ್ಷಾಂತ್ಯಕ್ಕೆ 1 ಲಕ್ಷ ಇ-ಖಾತೆ ವಿತರಿಸುವ ಗುರಿಯನ್ನು ಹೊಂದಲಾಗಿದೆ ಎಂದು ನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್ ಹೇಳಿದರು.
ವಿಶ್ವೇಶ್ವರನಗರದ ಬಿಲ್ಡರ್ಸ್ ಅಸೋಸಿಯೇಷನ್ ಸಭಾಂಗಣದಲ್ಲಿ ನಗರಪಾಲಿಕೆ ವಲಯ ಕಚೇರಿ-2ರ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅರ್ಜಿದಾರರಿಗೆ ಇ-ಖಾತೆ ವಿತರಿಸಿ ಮಾತನಾಡಿದ ಅವರು,
ಪಾಲಿಕೆ ವತಿಯಿಂದ ಈಗಾಗಲೇ 52,658 ಇ-ಖಾತೆಗಳನ್ನು ವಿತರಿಸಲಾಗಿದೆ. ವರ್ಷಾಂತ್ಯಕ್ಕೆ 1 ಲಕ್ಷ ಇ-ಖಾತೆ ವಿತರಿಸುವ ಗುರಿ ಹಾಕಿಕೊಳ್ಳಲಾಗಿದೆ ಎಂದರು.
ಪ್ರತಿ ಶುಕ್ರವಾರ ಎಲ್ಲ ವಲಯ ಕಚೇರಿಗಳಲ್ಲಿ ಮಧ್ಯಾಹ್ನ 3 ರಿಂದ 5 ಗಂಟೆಯವರೆಗೆ ಜನಸ್ಪಂದನ ಕಾರ್ಯ ಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ನಗರಪಾಲಿಕೆಯ ಒಂಬತ್ತು ವಲಯ ಕಚೇರಿಗಳಲ್ಲಿ ಇ-ಖಾತೆ ವಿತರಿಸಲಾಗುತ್ತಿದೆ. ಸಾರ್ವಜನಿಕರು ಅರ್ಜಿ ಸಲ್ಲಿಸುವಾಗ ಪೂರ್ಣ ದಾಖಲೆಗಳನ್ನು ಸಲ್ಲಿಸಬೇಕು. ಮಧ್ಯವರ್ತಿಯ ಮೊರೆ ಹೋಗಬಾರದು ಎಂದು ಹೇಳಿದರು.
ಉಪ ಆಯುಕ್ತ ಜಿ.ಎಸ್.ಸೋಮಶೇಖರ್, ವಲಯ ಆಯುಕ್ತ ಗಿರೀಶ್, ಪರಿಸರ ಅಭಿಯಂತರರಾದ ಮಹದೇವಮ್ಮ, ವೆಂಕಟೇಶ್, ಕಂದಾಯ ಅಽಕಾರಿ ಬೆಟ್ಟಸ್ವಾಮಯ್ಯ, ಸಹಾಯಕ ಕಂದಾಯಾಽಕಾರಿ, ಕಂದಾಯ ನಿರೀಕ್ಷಕರು, ಆರೋಗ್ಯ ನಿರೀಕ್ಷಕರು ಹಾಜರಿದ್ದರು.
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್ ಈಗ ಇರಾನ್ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…