ಮೈಸೂರು

ಮೈಸೂರು | ವರ್ಷಾಂತ್ಯಕ್ಕೆ 1 ಲಕ್ಷ ಇ-ಖಾತೆ ವಿತರಿಸುವ ಗುರಿ

ಮೈಸೂರು : ವರ್ಷಾಂತ್ಯಕ್ಕೆ 1 ಲಕ್ಷ ಇ-ಖಾತೆ ವಿತರಿಸುವ ಗುರಿಯನ್ನು ಹೊಂದಲಾಗಿದೆ ಎಂದು ನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್ ಹೇಳಿದರು.‌

ವಿಶ್ವೇಶ್ವರನಗರದ ಬಿಲ್ಡರ‍್ಸ್ ಅಸೋಸಿಯೇಷನ್ ಸಭಾಂಗಣದಲ್ಲಿ ನಗರಪಾಲಿಕೆ ವಲಯ ಕಚೇರಿ-2ರ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅರ್ಜಿದಾರರಿಗೆ ಇ-ಖಾತೆ ವಿತರಿಸಿ ಮಾತನಾಡಿದ ಅವರು,
ಪಾಲಿಕೆ ವತಿಯಿಂದ ಈಗಾಗಲೇ 52,658 ಇ-ಖಾತೆಗಳನ್ನು ವಿತರಿಸಲಾಗಿದೆ. ವರ್ಷಾಂತ್ಯಕ್ಕೆ 1 ಲಕ್ಷ ಇ-ಖಾತೆ ವಿತರಿಸುವ ಗುರಿ ಹಾಕಿಕೊಳ್ಳಲಾಗಿದೆ ಎಂದರು.

ಪ್ರತಿ ಶುಕ್ರವಾರ ಎಲ್ಲ ವಲಯ ಕಚೇರಿಗಳಲ್ಲಿ ಮಧ್ಯಾಹ್ನ 3 ರಿಂದ 5 ಗಂಟೆಯವರೆಗೆ ಜನಸ್ಪಂದನ ಕಾರ್ಯ ಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ನಗರಪಾಲಿಕೆಯ ಒಂಬತ್ತು ವಲಯ ಕಚೇರಿಗಳಲ್ಲಿ ಇ-ಖಾತೆ ವಿತರಿಸಲಾಗುತ್ತಿದೆ. ಸಾರ್ವಜನಿಕರು ಅರ್ಜಿ ಸಲ್ಲಿಸುವಾಗ ಪೂರ್ಣ ದಾಖಲೆಗಳನ್ನು ಸಲ್ಲಿಸಬೇಕು. ಮಧ್ಯವರ್ತಿಯ ಮೊರೆ ಹೋಗಬಾರದು ಎಂದು ಹೇಳಿದರು.

ಉಪ ಆಯುಕ್ತ ಜಿ.ಎಸ್.ಸೋಮಶೇಖರ್, ವಲಯ ಆಯುಕ್ತ ಗಿರೀಶ್, ಪರಿಸರ ಅಭಿಯಂತರರಾದ ಮಹದೇವಮ್ಮ, ವೆಂಕಟೇಶ್, ಕಂದಾಯ ಅಽಕಾರಿ ಬೆಟ್ಟಸ್ವಾಮಯ್ಯ, ಸಹಾಯಕ ಕಂದಾಯಾಽಕಾರಿ, ಕಂದಾಯ ನಿರೀಕ್ಷಕರು, ಆರೋಗ್ಯ ನಿರೀಕ್ಷಕರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

6 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

9 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

9 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

10 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

10 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

12 hours ago