ಮೈಸೂರು : ವರ್ಷಾಂತ್ಯಕ್ಕೆ 1 ಲಕ್ಷ ಇ-ಖಾತೆ ವಿತರಿಸುವ ಗುರಿಯನ್ನು ಹೊಂದಲಾಗಿದೆ ಎಂದು ನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್ ಹೇಳಿದರು.
ವಿಶ್ವೇಶ್ವರನಗರದ ಬಿಲ್ಡರ್ಸ್ ಅಸೋಸಿಯೇಷನ್ ಸಭಾಂಗಣದಲ್ಲಿ ನಗರಪಾಲಿಕೆ ವಲಯ ಕಚೇರಿ-2ರ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅರ್ಜಿದಾರರಿಗೆ ಇ-ಖಾತೆ ವಿತರಿಸಿ ಮಾತನಾಡಿದ ಅವರು,
ಪಾಲಿಕೆ ವತಿಯಿಂದ ಈಗಾಗಲೇ 52,658 ಇ-ಖಾತೆಗಳನ್ನು ವಿತರಿಸಲಾಗಿದೆ. ವರ್ಷಾಂತ್ಯಕ್ಕೆ 1 ಲಕ್ಷ ಇ-ಖಾತೆ ವಿತರಿಸುವ ಗುರಿ ಹಾಕಿಕೊಳ್ಳಲಾಗಿದೆ ಎಂದರು.
ಪ್ರತಿ ಶುಕ್ರವಾರ ಎಲ್ಲ ವಲಯ ಕಚೇರಿಗಳಲ್ಲಿ ಮಧ್ಯಾಹ್ನ 3 ರಿಂದ 5 ಗಂಟೆಯವರೆಗೆ ಜನಸ್ಪಂದನ ಕಾರ್ಯ ಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ನಗರಪಾಲಿಕೆಯ ಒಂಬತ್ತು ವಲಯ ಕಚೇರಿಗಳಲ್ಲಿ ಇ-ಖಾತೆ ವಿತರಿಸಲಾಗುತ್ತಿದೆ. ಸಾರ್ವಜನಿಕರು ಅರ್ಜಿ ಸಲ್ಲಿಸುವಾಗ ಪೂರ್ಣ ದಾಖಲೆಗಳನ್ನು ಸಲ್ಲಿಸಬೇಕು. ಮಧ್ಯವರ್ತಿಯ ಮೊರೆ ಹೋಗಬಾರದು ಎಂದು ಹೇಳಿದರು.
ಉಪ ಆಯುಕ್ತ ಜಿ.ಎಸ್.ಸೋಮಶೇಖರ್, ವಲಯ ಆಯುಕ್ತ ಗಿರೀಶ್, ಪರಿಸರ ಅಭಿಯಂತರರಾದ ಮಹದೇವಮ್ಮ, ವೆಂಕಟೇಶ್, ಕಂದಾಯ ಅಽಕಾರಿ ಬೆಟ್ಟಸ್ವಾಮಯ್ಯ, ಸಹಾಯಕ ಕಂದಾಯಾಽಕಾರಿ, ಕಂದಾಯ ನಿರೀಕ್ಷಕರು, ಆರೋಗ್ಯ ನಿರೀಕ್ಷಕರು ಹಾಜರಿದ್ದರು.
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…
ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…
ರೇಣುಕಾ ನಿಡುಗುಂದಿ ಜಂತರ್ ಮಂತರ್ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…
ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…