ನಾಗಮಂಗಲ: ನಾಗಮಂಗಲ ಪಟ್ಟಣದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಸಂಭವಿಸಿದ್ದ ಗಲಭೆಯಿಂದ ಉಂಟಾಗಿದ್ದ ಉದ್ವಿಗ್ನ ವಾತಾವರಣ ತಿಳಿಗೊಂಡಿದೆ.
ಘಟನೆ ನಡೆದ ದಿನದಿಂದಲೂ ಬಂದ್ ಆಗಿದ್ದ ಅಂಗಡಿಗಳು ನಿನ್ನೆ ಶೇಕಡಾ.50ರಷ್ಟು ತೆರೆದಿವೆ.
ಆತಂಕದ ಕಾರ್ಮೋಡದ ನಡುವೆಯೂ ವ್ಯಾಪಾರಿಗಳು ವಹಿವಾಟು ನಡೆಸಿದ್ದು, ದಿನಸಿ, ಬೇಕರಿ, ಹಾಲು, ಹಣ್ಣು-ಹೂವು, ಮೊಬೈಲ್ ಅಂಗಡಿಗಳು ಸೇರಿದಂತೆ ವಿವಿಧ ವಾಣಿಜ್ಯ ಮಳಿಗೆಗಳು ತೆರೆದಿವೆ.
ಎಲ್ಲಾ ಆತಂಕಗಳನ್ನು ಬಿಟ್ಟು ಜನರು ಅಗತ್ಯ ವಸ್ತುಗಳನ್ನು ಕೊಳ್ಳಲು ಮನೆಯಿಂದ ಹೊರ ಬಂದಿದ್ದಾರೆ.
ಇನ್ನು ತರಗತಿಗಳು ಕೂಡ ಓಪನ್ ಆಗಿದ್ದು, ಕೆಎಸ್ಆರ್ಟಿಸಿ ಬಸ್ಗಳು ಕೂಡ ಸಂಚಾರ ಮಾಡಿವೆ.
ಇನ್ನು ಸಾರ್ವಜನಿಕರ ಆತಂಕ ನಿವಾರಣೆ ಮಾಡಲು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರ ನೇತೃತ್ವದಲ್ಲಿ ಪ್ರಮುಖ ರಸ್ತೆಗಳಲ್ಲಿ ಪಥಸಂಚಲನ ನಡೆದಿದೆ.
ಈ ಹಿನ್ನೆಲೆಯಲ್ಲಿ ನಾಗಮಂಗಲ ಪಟ್ಟಣದಲ್ಲಿ ಜನಜೀವನ ಎಂದಿನಂತೆ ಇದ್ದು, ಆತಂಕದಿಂದ ಜನತೆ ಹೊರ ಬಂದಿದ್ದಾರೆ ಎನ್ನಲಾಗಿದೆ.
ಪಂಜು ಗಂಗೊಳ್ಳಿ ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…
ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…
ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…
ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು…
ಪ್ರಶಾಂತ್ ಎಸ್. ಮೈಸೂರು: ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನಗಳ ಸವಾರರು ಜೀವವನ್ನು…
ಕೆ.ಬಿ.ರಮೇಶನಾಯಕ ಮೈಸೂರು: ಕಪಿಲಾ ನದಿ ತೀರದ ಸುತ್ತೂರಿನಲ್ಲಿ ಆರುದಿನಗಳ ಕಾಲ ಅತ್ಯಂತ ಸಡಗರ, ಸಂಭ್ರಮದಿಂದ ನಡೆದ ಧಾರ್ಮಿಕ, ಸಾಂಸ್ಕೃತಿಕ, ವೈಜ್ಞಾನಿಕ…