ಮೈಸೂರು: ರಾಜ್ಯದಲ್ಲಿ ಕಳೆದ ಫೆಬ್ರವರಿ ತಿಂಗಳಿನಿಂದ ತಾಪಮಾನ ತೀವ್ರ ಏರಿಕೆ ಕಂಡಿದ್ದು, ಜನತೆ ಹೈರಾಣಾಗಿದ್ದಾರೆ. ಈ ಬೆನ್ನಲ್ಲೇ ಕಾಡು ಪ್ರಾಣಿಗಳೂ ಸಹ ಮಧ್ಯಾಹ್ನದ ವೇಳೆಗೆ ಕೆರೆ ಹಾಗೂ ನದಿಗಳಿಗೆ ಇಳಿದು ದೇಹ ತಂಪಾಗಿಸಿಕೊಳ್ಳುತ್ತಿವೆ.
ನಾಗರಹೊಳೆ ಉದ್ಯಾನವನದಲ್ಲಿ ಹುಲಿಯೊಂದು ನೆತ್ತಿ ಸುಡುತ್ತಿರುವ ಬಿಸಿಲನ್ನು ತಾಳಲಾರದೇ ನೀರಿನಲ್ಲಿ ಮಲಗಿದೆ. ಈ ದೃಶ್ಯ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಸೆರೆ ಸಿಕ್ಕಿದ್ದು, ನೀರಿನಲ್ಲಿ ಆಟವಾಡುತ್ತಿರುವ ಹುಲಿಯನ್ನು ಕಂಡು ಪ್ರವಾಸಿಗರು ಫುಲ್ ಖುಷ್ ಆಗಿದ್ದಾರೆ.
ನೀರಿನಲ್ಲಿ ಕೆಲ ಸಮಯ ಕಳೆದ ಬಳಿಕ ಹುಲಿ ಘರ್ಜನೆ ಮಾಡಿಕೊಂಡು ಕೆರೆಯಿಂದ ತೆರಳಿದೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದ್ದು, ನೆಟ್ಟಿಗರು ವಿವಿಧ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…