ಮೈಸೂರು: ನಾಗರಹೊಳೆ ಅರಣ್ಯ ವ್ಯಾಪ್ತಿಯ ಮೇಟಿಕುಪ್ಪೆ ವಲಯದಲ್ಲಿ ಶನಿವಾರ ತಡರಾತ್ರಿ ಕಾಡಾನೆ ದಾಳಿಗೆ ಸಿಲುಕಿ ಮಹದೇವಸ್ವಾಮಿ ಎಂಬ ಅರಣ್ಯ ವೀಕ್ಷಕ (ದಿನಗೂಲಿ ನೌಕರ) ಸಾವನ್ನಪ್ಪಿದ್ದಾರೆ.
ನಾಗರಹೊಳೆ ಅರಣ್ಯ ವ್ಯಾಪ್ತಿಯ ಮೇಟಿಕುಪ್ಪೆ ವಲದ ವ್ಯಾಪ್ತಿಯಲ್ಲಿ ಕಳೆದ ಕೆಲದಿನಗಳಿಂದ ಕಾಡಾನೆ ಹಾವಳಿ ಇದ್ದ ಭಾಗದಲ್ಲಿ ಆನೆಯನ್ನು ಕಾಡಿಗೆ ಹಿಮ್ಮೆಟ್ಟಿಸಲಾಗುತ್ತು. ಅದರಂತೆ ಡಿ.31ರ ತಡರಾತ್ರಿ ಆನೆಯನ್ನು ಹಿಮ್ಮೆಟ್ಟಿಸುವ ವೇಳೆ ಏಕಾಏಕಿ ದಾಳಿ ನಡೆಸಿದ ಕಾಡಾನೆ ಮಹದೇವಸ್ವಾಮಿ ಎಂಬ ವೀಕ್ಷಕನನ್ನು ಬಲಿ ಪಡೆದುಕೊಂಡಿದೆ. ದಾಳಿಯ ತೀವ್ರತೆಗೆ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತ ದೇಹವನ್ನು ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.
ಶುಕ್ರವಾರವಷ್ಟೇ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಚಿಕ್ಕ ಬೀಚನಹಳ್ಳಿಯ ಬಳಿ ಕಾಡಾನೆ ದಾಳಿಗೆ ರೈ ಮಹಿಳೆಯೊಬರು ಬಲಿಯಾಗಿದ್ದರು. ಒಂದು ದಿನದ ಅಂತರದಲ್ಲಿ ಇಬ್ಬರು ಕಾಡಾನೆ ದಾಳಿಗೆ ಬಲಿಯಾದಂತಾಗಿದೆ.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…