ಮೈಸೂರು: ನಾಗರಹೊಳೆ ಅರಣ್ಯ ವ್ಯಾಪ್ತಿಯ ಮೇಟಿಕುಪ್ಪೆ ವಲಯದಲ್ಲಿ ಶನಿವಾರ ತಡರಾತ್ರಿ ಕಾಡಾನೆ ದಾಳಿಗೆ ಸಿಲುಕಿ ಮಹದೇವಸ್ವಾಮಿ ಎಂಬ ಅರಣ್ಯ ವೀಕ್ಷಕ (ದಿನಗೂಲಿ ನೌಕರ) ಸಾವನ್ನಪ್ಪಿದ್ದಾರೆ.
ನಾಗರಹೊಳೆ ಅರಣ್ಯ ವ್ಯಾಪ್ತಿಯ ಮೇಟಿಕುಪ್ಪೆ ವಲದ ವ್ಯಾಪ್ತಿಯಲ್ಲಿ ಕಳೆದ ಕೆಲದಿನಗಳಿಂದ ಕಾಡಾನೆ ಹಾವಳಿ ಇದ್ದ ಭಾಗದಲ್ಲಿ ಆನೆಯನ್ನು ಕಾಡಿಗೆ ಹಿಮ್ಮೆಟ್ಟಿಸಲಾಗುತ್ತು. ಅದರಂತೆ ಡಿ.31ರ ತಡರಾತ್ರಿ ಆನೆಯನ್ನು ಹಿಮ್ಮೆಟ್ಟಿಸುವ ವೇಳೆ ಏಕಾಏಕಿ ದಾಳಿ ನಡೆಸಿದ ಕಾಡಾನೆ ಮಹದೇವಸ್ವಾಮಿ ಎಂಬ ವೀಕ್ಷಕನನ್ನು ಬಲಿ ಪಡೆದುಕೊಂಡಿದೆ. ದಾಳಿಯ ತೀವ್ರತೆಗೆ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತ ದೇಹವನ್ನು ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.
ಶುಕ್ರವಾರವಷ್ಟೇ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಚಿಕ್ಕ ಬೀಚನಹಳ್ಳಿಯ ಬಳಿ ಕಾಡಾನೆ ದಾಳಿಗೆ ರೈ ಮಹಿಳೆಯೊಬರು ಬಲಿಯಾಗಿದ್ದರು. ಒಂದು ದಿನದ ಅಂತರದಲ್ಲಿ ಇಬ್ಬರು ಕಾಡಾನೆ ದಾಳಿಗೆ ಬಲಿಯಾದಂತಾಗಿದೆ.
ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…
ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…
ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…
ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…
ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…
ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ ಮಡಿಕೇರಿ:…