ಮೈಸೂರು

ರಂಗೋಲಿಯಲ್ಲಿ ಅರಳಿದ ನಾಲ್ವಡಿ: 8000 ಚದರ ವಿಸ್ತೀರ್ಣದ ರಂಗೋಲಿ

ಮೈಸೂರು : ಮೈಸೂರಿನ ಹೆಮ್ಮೆಯ ದೊರೆ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 141 ನೇ ಜನ್ಮ ದಿನೋತ್ಸವ ಹಾಗು ಪರಿಸರ ದಿನದ ಅಂಗವಾಗಿ ಸುಮಾರು 8000 ಚದರ ಅಡಿಯಲ್ಲಿ ರಂಗೋಲಿಯ ಮುಖಾಂತರ ನಾಲ್ವಡಿ ಅವರ ಚಿತ್ರವನ್ನು ಬಿಡಿಸಿ ಗೌರವ ಅರ್ಪಿಸಲಾಗಿದೆ.

ಕಾರ್ಯಕ್ರಮಕ್ಕೆ ನಮ್ಮ ಮೈಸೂರಿನ ಹೆಮ್ಮಯ ವಿದ್ಯಾ ಸಂಸ್ಥೆ ಯಾದ ಶಾಂತಲಾ ವಿದ್ಯಾ ಪೀಠ ಶಾಲೆ ಸಿದ್ದಾರ್ಥನಗರ, ಮೈಸೂರು ಇಲ್ಲಿನ ಕಾರ್ಯದರ್ಶಿಯಾದ ಸಂತೋಷ್ ಕುಮಾರ್ ಎಂ ಎಸ್ ಇವರ ಅನುಧಾನದೊಂದಿದೆ (sponsor) ಪುನೀತ್ ಕಲಾವಿದರ ಬಳಗ ಮೈಸೂರು ಇವರ ತಂಡದಿಂದ ಶ್ರೀ ನಾಲ್ವಡಿ ಭಾವಚಿತ್ರವನ್ನು ಬಿಡಿಸಿ ಗೌರವಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಇಬ್ಬರು ಸಾಧಕರಿಗೆ ಶಾಂತಲಾ ವಿದ್ಯಾಪೀಠ ಪ್ರಶಸ್ತಿ2025 ಕೊಟ್ಟು ಗೌರವಿಸಲಾಗುತ್ತದೆ ಜೊತೆಗೆ ಎಲ್ಲಾ ಗೌರವಾನ್ವಿತ ವ್ಯಕ್ತಿಗಳು ಆಗಮಿಸಿ ಪುಷ್ಪರ್ಚನೆ ಜೊತೆಗೆ ದೀಪವನ್ನು ಹಚ್ಚಿ ಪೂಜ್ಯರನ್ನು ಸ್ಮರಿಸಲಾಯಿತು

ಇದೆ ಸಂಧರ್ಭದಲ್ಲಿ ಕಾವ್ಯಶ್ರೀ ವಿಧ್ಯಾರ್ಥಿನಿಗೆ ಶಾಂತಲಾ ವಿದ್ಯಾಪೀಠ ಪ್ರಶಸ್ತಿ 2025 ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಮಾಜಿ ಮೂಡಾ ಅಧ್ಯಕ್ಷ ಹೆಚ್ ವಿ ರಾಜೀವ್, ರಾಷ್ಟ್ರೀಯ ಆರಕ್ಷಕ್ ಮಂಚ್ ಅಧ್ಯಕ್ಷ ಗೋಪಾಲ್ ಕೃಷ್ಣ , ವಾಯುಪುತ್ರ ಡೆವಲಪರ್ಸ್ ಮಾಲಿಕರು ಸಮಾಜ ಸೇವಕ ಚೆಲುವರಾಜು , ಶಾಂತಲ ವಿದ್ಯಾಪೀಠ ಸಂಸ್ಥೆಯ ಕಾರ್ಯದರ್ಶಿ ಸಂತೋಷ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಡೀಮ್ಡ್‌ ಅರಣ್ಯ ಪ್ರದೇಶ ಗುರುತಿಸುವಿಕೆಗೆ ಸಮಿತಿ ರಚನೆ : ಈಶ್ವರ ಖಂಡ್ರೆ

ಬೆಳಗಾವಿ : ಸರ್ಕಾರ ರಾಜ್ಯದಲ್ಲಿ 2022ರಲ್ಲಿ ಒಟ್ಟು 3,30,000 ಹೆಕ್ಟೇರ್ ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶ ಇರುವುದಾಗಿ ಸರ್ವೋಚ್ಛ ನ್ಯಾಯಾಲಯಕ್ಕೆ…

19 mins ago

ಕೆಪಿಟಿಸಿಎಲ್ : 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ

ಬೆಂಗಳೂರು : ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಪಾರದರ್ಶಕವಾಗಿ ಕೌನ್ಸೆಲಿಂಗ್ ನಡೆಸಿ ಕರ್ನಾಟಕ ವಿದ್ಯುತ್ ಪ್ರಸರಣ…

22 mins ago

ಕ್ರೀಡಾ ನೇಮಕಾತಿ ಮೀಸಲಾತಿ ಅನುಷ್ಠಾನ : ಸಿಎಂ ಘೋಷಣೆ

ಬೆಳಗಾವಿ : ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ…

27 mins ago

ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ : ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…

32 mins ago

ಹೊಸದಿಲ್ಲಿ : ಭಾರತೀಯ ಜಲಪ್ರದೇಶಕ್ಕೆ ಪ್ರವೇಶಿಸಿದ ಪಾಕಿಸ್ತಾನಿ ಬೋಟ್ ಒಂದನ್ನು ಇಂದು ಕೋಸ್ಟ್ ಗಾರ್ಡ್ ವಶಪಡಿಸಿಕೊಂಡಿದ್ದು ಹಡಗಿನಲ್ಲಿದ್ದ ೧೧ ಸಿಬ್ಬಂದಿಯನ್ನು ಬಂಧಿಸಲಾಗಿದೆ.

ಭಾರತೀಯ ಜಲಪ್ರದೇಶದಲ್ಲಿ ಅಕ್ರಮ ಮೀನುಗಾರಿಕೆಗಾಗಿ ಭಾರತೀಯ ಕೋಸ್ಟ್ ಗಾರ್ಡ್ ಪಾಕಿಸ್ತಾನಿ ದೋಣಿಯನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ವ್ಯಕ್ತಿಗಳನ್ನು…

36 mins ago

ಮೈಸೂರು | 21 ರಂದು ಪಲ್ಸ್ ಪೋಲಿಯೋ ಅಭಿಯಾನ

ಮೈಸೂರು : ಡಿಸೆಂಬರ್ 21 ರಂದು ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 5 ವರ್ಷದೊಳಗಿನ ಪ್ರತಿ ಮಗುವಿಗೆ…

1 hour ago