rangoli
ಮೈಸೂರು : ಮೈಸೂರಿನ ಹೆಮ್ಮೆಯ ದೊರೆ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 141 ನೇ ಜನ್ಮ ದಿನೋತ್ಸವ ಹಾಗು ಪರಿಸರ ದಿನದ ಅಂಗವಾಗಿ ಸುಮಾರು 8000 ಚದರ ಅಡಿಯಲ್ಲಿ ರಂಗೋಲಿಯ ಮುಖಾಂತರ ನಾಲ್ವಡಿ ಅವರ ಚಿತ್ರವನ್ನು ಬಿಡಿಸಿ ಗೌರವ ಅರ್ಪಿಸಲಾಗಿದೆ.
ಕಾರ್ಯಕ್ರಮಕ್ಕೆ ನಮ್ಮ ಮೈಸೂರಿನ ಹೆಮ್ಮಯ ವಿದ್ಯಾ ಸಂಸ್ಥೆ ಯಾದ ಶಾಂತಲಾ ವಿದ್ಯಾ ಪೀಠ ಶಾಲೆ ಸಿದ್ದಾರ್ಥನಗರ, ಮೈಸೂರು ಇಲ್ಲಿನ ಕಾರ್ಯದರ್ಶಿಯಾದ ಸಂತೋಷ್ ಕುಮಾರ್ ಎಂ ಎಸ್ ಇವರ ಅನುಧಾನದೊಂದಿದೆ (sponsor) ಪುನೀತ್ ಕಲಾವಿದರ ಬಳಗ ಮೈಸೂರು ಇವರ ತಂಡದಿಂದ ಶ್ರೀ ನಾಲ್ವಡಿ ಭಾವಚಿತ್ರವನ್ನು ಬಿಡಿಸಿ ಗೌರವಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಇಬ್ಬರು ಸಾಧಕರಿಗೆ ಶಾಂತಲಾ ವಿದ್ಯಾಪೀಠ ಪ್ರಶಸ್ತಿ2025 ಕೊಟ್ಟು ಗೌರವಿಸಲಾಗುತ್ತದೆ ಜೊತೆಗೆ ಎಲ್ಲಾ ಗೌರವಾನ್ವಿತ ವ್ಯಕ್ತಿಗಳು ಆಗಮಿಸಿ ಪುಷ್ಪರ್ಚನೆ ಜೊತೆಗೆ ದೀಪವನ್ನು ಹಚ್ಚಿ ಪೂಜ್ಯರನ್ನು ಸ್ಮರಿಸಲಾಯಿತು
ಇದೆ ಸಂಧರ್ಭದಲ್ಲಿ ಕಾವ್ಯಶ್ರೀ ವಿಧ್ಯಾರ್ಥಿನಿಗೆ ಶಾಂತಲಾ ವಿದ್ಯಾಪೀಠ ಪ್ರಶಸ್ತಿ 2025 ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಮಾಜಿ ಮೂಡಾ ಅಧ್ಯಕ್ಷ ಹೆಚ್ ವಿ ರಾಜೀವ್, ರಾಷ್ಟ್ರೀಯ ಆರಕ್ಷಕ್ ಮಂಚ್ ಅಧ್ಯಕ್ಷ ಗೋಪಾಲ್ ಕೃಷ್ಣ , ವಾಯುಪುತ್ರ ಡೆವಲಪರ್ಸ್ ಮಾಲಿಕರು ಸಮಾಜ ಸೇವಕ ಚೆಲುವರಾಜು , ಶಾಂತಲ ವಿದ್ಯಾಪೀಠ ಸಂಸ್ಥೆಯ ಕಾರ್ಯದರ್ಶಿ ಸಂತೋಷ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಮೈಸೂರು: ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದಲ್ಲಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಕುರಿತು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ…
ರಾಮನಗರ: ಕನಕಪುರ ಪಟ್ಟಣದಲ್ಲಿ ನಡೆದಿದ್ದ ಭೀಕರ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮನಕಲಕುವ ಸುದ್ದಿ ಹೊರಬಂದಿದೆ. ಗ್ಯಾಸ್…
ಮಹಾತ್ಮ ಗಾಂಧೀಜಿ ಅವರು ಹುತಾತ್ಮರಾದ ನೆನಪಿನಾರ್ಥವಾಗಿ ಆಚರಿಸುವ ಸರ್ವೋದಯ ದಿನದಂತೆ ರಾಜ್ಯ ಸರ್ಕಾರ ಖಾದಿ ಗ್ರಾಮೋದ್ಯೋಗ ಕೇಂದ್ರಗಳಿಗೆ ಚೈತನ್ಯ ತುಂಬುವ…
ಮಂಡ್ಯದಲ್ಲಿ ಮೂರು ಬಾರಿ ಶಾಸಕರಾಗಿ ಗೆದ್ದು ದಾಖಲೆ ಡಾ.ಎಸ್.ಶಿವರಾಮು ಇತಿಹಾಸದಲ್ಲಿ ವ್ಯಕ್ತಿಚರಿತ್ರೆಗೆ ಮಹತ್ವವಾದ ಸ್ಥಾನವಿದೆ.ಇದನ್ನು ಮನಗಂಡೇ ಬ್ರಿಟಿಷ್ ಚರಿತ್ರೆಕಾರರಲ್ಲಿ ಪ್ರಮುಖರಾಗಿದ್ದ…
ಎಡಗೈಯಲ್ಲಿದ್ದ ಸಿಗರೇಟ್ ಅನ್ನು ಬಾಯಲ್ಲಿಟ್ಟು ಹೊಗೆ ಎಳೆದುಕೊಂಡವನು ಅದನ್ನು ಹೊರಬಿಟ್ಟಾಗ ಸುರುಳಿ ಸುರುಳಿಯಾಗಿ ಹೊಗೆ ಮೇಲೇರತೊಡಗಿತು. ಹೀಗೆ ಬಾಯೊಳಗೆ ಎಳೆದುಕೊಂಡ…
ತಿ.ನರಸೀಪುರ: ಪಟ್ಟಣದ ಕಪಿಲಾ ನದಿ ದಂಡೆಯ ಶ್ರೀ ಬಳ್ಳೇಶ್ವರ ಸ್ವಾಮಿ ದೇವಸ್ಥಾನದ ಬಳಿಯ ಪಾರ್ಕ್ ಹೋಟೆಲ್ ಉದ್ಯಮಿಯೊಬ್ಬರ ಪರಿಶ್ರಮದಿಂದ ಕಾಯಕಲ್ಪ…