rangoli
ಮೈಸೂರು : ಮೈಸೂರಿನ ಹೆಮ್ಮೆಯ ದೊರೆ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 141 ನೇ ಜನ್ಮ ದಿನೋತ್ಸವ ಹಾಗು ಪರಿಸರ ದಿನದ ಅಂಗವಾಗಿ ಸುಮಾರು 8000 ಚದರ ಅಡಿಯಲ್ಲಿ ರಂಗೋಲಿಯ ಮುಖಾಂತರ ನಾಲ್ವಡಿ ಅವರ ಚಿತ್ರವನ್ನು ಬಿಡಿಸಿ ಗೌರವ ಅರ್ಪಿಸಲಾಗಿದೆ.
ಕಾರ್ಯಕ್ರಮಕ್ಕೆ ನಮ್ಮ ಮೈಸೂರಿನ ಹೆಮ್ಮಯ ವಿದ್ಯಾ ಸಂಸ್ಥೆ ಯಾದ ಶಾಂತಲಾ ವಿದ್ಯಾ ಪೀಠ ಶಾಲೆ ಸಿದ್ದಾರ್ಥನಗರ, ಮೈಸೂರು ಇಲ್ಲಿನ ಕಾರ್ಯದರ್ಶಿಯಾದ ಸಂತೋಷ್ ಕುಮಾರ್ ಎಂ ಎಸ್ ಇವರ ಅನುಧಾನದೊಂದಿದೆ (sponsor) ಪುನೀತ್ ಕಲಾವಿದರ ಬಳಗ ಮೈಸೂರು ಇವರ ತಂಡದಿಂದ ಶ್ರೀ ನಾಲ್ವಡಿ ಭಾವಚಿತ್ರವನ್ನು ಬಿಡಿಸಿ ಗೌರವಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಇಬ್ಬರು ಸಾಧಕರಿಗೆ ಶಾಂತಲಾ ವಿದ್ಯಾಪೀಠ ಪ್ರಶಸ್ತಿ2025 ಕೊಟ್ಟು ಗೌರವಿಸಲಾಗುತ್ತದೆ ಜೊತೆಗೆ ಎಲ್ಲಾ ಗೌರವಾನ್ವಿತ ವ್ಯಕ್ತಿಗಳು ಆಗಮಿಸಿ ಪುಷ್ಪರ್ಚನೆ ಜೊತೆಗೆ ದೀಪವನ್ನು ಹಚ್ಚಿ ಪೂಜ್ಯರನ್ನು ಸ್ಮರಿಸಲಾಯಿತು
ಇದೆ ಸಂಧರ್ಭದಲ್ಲಿ ಕಾವ್ಯಶ್ರೀ ವಿಧ್ಯಾರ್ಥಿನಿಗೆ ಶಾಂತಲಾ ವಿದ್ಯಾಪೀಠ ಪ್ರಶಸ್ತಿ 2025 ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಮಾಜಿ ಮೂಡಾ ಅಧ್ಯಕ್ಷ ಹೆಚ್ ವಿ ರಾಜೀವ್, ರಾಷ್ಟ್ರೀಯ ಆರಕ್ಷಕ್ ಮಂಚ್ ಅಧ್ಯಕ್ಷ ಗೋಪಾಲ್ ಕೃಷ್ಣ , ವಾಯುಪುತ್ರ ಡೆವಲಪರ್ಸ್ ಮಾಲಿಕರು ಸಮಾಜ ಸೇವಕ ಚೆಲುವರಾಜು , ಶಾಂತಲ ವಿದ್ಯಾಪೀಠ ಸಂಸ್ಥೆಯ ಕಾರ್ಯದರ್ಶಿ ಸಂತೋಷ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…