ಮೈಸೂರು

ರಂಗೋಲಿಯಲ್ಲಿ ಅರಳಿದ ನಾಲ್ವಡಿ: 8000 ಚದರ ವಿಸ್ತೀರ್ಣದ ರಂಗೋಲಿ

ಮೈಸೂರು : ಮೈಸೂರಿನ ಹೆಮ್ಮೆಯ ದೊರೆ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 141 ನೇ ಜನ್ಮ ದಿನೋತ್ಸವ ಹಾಗು ಪರಿಸರ ದಿನದ ಅಂಗವಾಗಿ ಸುಮಾರು 8000 ಚದರ ಅಡಿಯಲ್ಲಿ ರಂಗೋಲಿಯ ಮುಖಾಂತರ ನಾಲ್ವಡಿ ಅವರ ಚಿತ್ರವನ್ನು ಬಿಡಿಸಿ ಗೌರವ ಅರ್ಪಿಸಲಾಗಿದೆ.

ಕಾರ್ಯಕ್ರಮಕ್ಕೆ ನಮ್ಮ ಮೈಸೂರಿನ ಹೆಮ್ಮಯ ವಿದ್ಯಾ ಸಂಸ್ಥೆ ಯಾದ ಶಾಂತಲಾ ವಿದ್ಯಾ ಪೀಠ ಶಾಲೆ ಸಿದ್ದಾರ್ಥನಗರ, ಮೈಸೂರು ಇಲ್ಲಿನ ಕಾರ್ಯದರ್ಶಿಯಾದ ಸಂತೋಷ್ ಕುಮಾರ್ ಎಂ ಎಸ್ ಇವರ ಅನುಧಾನದೊಂದಿದೆ (sponsor) ಪುನೀತ್ ಕಲಾವಿದರ ಬಳಗ ಮೈಸೂರು ಇವರ ತಂಡದಿಂದ ಶ್ರೀ ನಾಲ್ವಡಿ ಭಾವಚಿತ್ರವನ್ನು ಬಿಡಿಸಿ ಗೌರವಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಇಬ್ಬರು ಸಾಧಕರಿಗೆ ಶಾಂತಲಾ ವಿದ್ಯಾಪೀಠ ಪ್ರಶಸ್ತಿ2025 ಕೊಟ್ಟು ಗೌರವಿಸಲಾಗುತ್ತದೆ ಜೊತೆಗೆ ಎಲ್ಲಾ ಗೌರವಾನ್ವಿತ ವ್ಯಕ್ತಿಗಳು ಆಗಮಿಸಿ ಪುಷ್ಪರ್ಚನೆ ಜೊತೆಗೆ ದೀಪವನ್ನು ಹಚ್ಚಿ ಪೂಜ್ಯರನ್ನು ಸ್ಮರಿಸಲಾಯಿತು

ಇದೆ ಸಂಧರ್ಭದಲ್ಲಿ ಕಾವ್ಯಶ್ರೀ ವಿಧ್ಯಾರ್ಥಿನಿಗೆ ಶಾಂತಲಾ ವಿದ್ಯಾಪೀಠ ಪ್ರಶಸ್ತಿ 2025 ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಮಾಜಿ ಮೂಡಾ ಅಧ್ಯಕ್ಷ ಹೆಚ್ ವಿ ರಾಜೀವ್, ರಾಷ್ಟ್ರೀಯ ಆರಕ್ಷಕ್ ಮಂಚ್ ಅಧ್ಯಕ್ಷ ಗೋಪಾಲ್ ಕೃಷ್ಣ , ವಾಯುಪುತ್ರ ಡೆವಲಪರ್ಸ್ ಮಾಲಿಕರು ಸಮಾಜ ಸೇವಕ ಚೆಲುವರಾಜು , ಶಾಂತಲ ವಿದ್ಯಾಪೀಠ ಸಂಸ್ಥೆಯ ಕಾರ್ಯದರ್ಶಿ ಸಂತೋಷ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

13 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

14 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

16 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

17 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

18 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

18 hours ago