ನಂಜನಗೂಡು : ಕೆರೆಯಲ್ಲಿ ಈಜಲು ಹೋಗಿದ್ದ ಮಕ್ಕಳು ನೀರುಪಾಲಾಗಿರುವ ಘಟನೆ ತಾಲ್ಲೂಕಿನ ತಾಲೂಕಿನ ಬದನವಾಳು ಗ್ರಾಮದಲ್ಲಿ ಶನಿವಾರ ಘಟನೆ.
ಮೋಹಿತ್ (8) ಆರ್ಯ (9) ಮೃತ ದುರ್ದೈವಿಗಳು. ಬದನವಾಳು ಗ್ರಾಮದ ಮಹದೇವಸ್ವಾಮಿ ಎಂಬುವವರ ಪುತ್ರ ಆರ್ಯ (9). ಗ್ರಾಮದ ಮಹದೇವಸ್ವಾಮಿ ಎನ್ ಎಂಬುವರ ಪುತ್ರ ಮೋಹಿತ್ (8) ನೀರಿನಲ್ಲಿ ಮುಳುಗಿ ಸಾವನಪ್ಪಿದವರು.
ಇದನ್ನು ಓದಿ: ಗುಂಡ್ಲುಪೇಟೆ | ಚಿರತೆ ದಾಳಿಗೆ ಕರು ಸಾವು
ಬದನವಾಳು ಗ್ರಾಮದಲ್ಲಿರುವ ಕೆರೆಗೆ ಈಜಲು ಹೋಗಿದ್ದ ಮೋಹಿತ್ ಮತ್ತು ಆರ್ಯ. ಕೆರೆ ಬಳಿ ಬಟ್ಟೆಯನ್ನ ಬಿಚ್ಚಿ ಈಜಲು ಇಳಿದಿದ್ದಾರೆ. ಈ ವೇಳೆ ಕೆರೆಯ ಸುಳಿಗೆ ಸಿಲುಕಿ ಮೇಲೆ ಬಾರದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಮೋಹಿತ್ ಎಂಬ ಬಾಲಕ ಮೂರನೇ ತರಗತಿ, ಆರ್ಯ ನಾಲ್ಕನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಕವಲಂದೆ ಪೊಲೀಸ್ ಪಿಎಸ್ಐ ಬಸವರಾಜು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಮೃತ ಮಕ್ಕಳ ಎರಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…