ನಂಜನಗೂಡು: ಮನೆ ಬಾಡಿಗೆ ಕೇಳುವ ನೆಪದಲ್ಲಿ ದುಷ್ಕರ್ಮಿಗಳು ವೃದ್ಧೆಯೋರ್ವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ನಂಜನಗೂಡಿನ ದೇವೀರಮ್ಮನಹಳ್ಳಿಯ ಸಾಯಿಬಾಬಾ ದೇವಸ್ಥಾನದ ಬಳಿ ಈ ಘಟನೆ ನಡೆದಿದ್ದು, ದ್ರಾಕ್ಷಾಯಿಣಿ ಎಂಬುವವರೇ ಹಲ್ಲೆಗೊಳಗಾದ ವೃದ್ಧೆಯಾಗಿದ್ದಾರೆ.
ಮನೆ ಬಾಡಿಗೆಗೆ ಬೇಕು ಎಂಬ ನೆಪದಲ್ಲಿ ಮನೆಗೆ ನುಗ್ಗಿದ್ದ ದುಷ್ಕರ್ಮಿಗಳು ದ್ರಾಕ್ಷಾಯಿಣಿ ಅವರಿಗೆ ಕಬ್ಬಿಣದ ರಾಡ್ನಿಂದ ಹಲ್ಲೆ ನಡೆಸಿದ್ದಾರೆ.
ಹಲ್ಲೆ ಮಾಡಿದ ಬಳಿಕ ಅವರು ಧರಿಸಿದ್ದ ಚಿನ್ನಡ ಒಡವೆಗಳನ್ನು ದೋಚಿ ಪರಾರಿಯಾಗಿದ್ದಾರೆ. ಗಂಭೀರ ಗಾಯಗೊಂಡಿರುವ ದ್ರಾಕ್ಷಾಯಿಣಿ ಅವರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…