ಮೈಸೂರು: ನಂಜನಗೂಡಿನ ದೇವಿರಮ್ಮನಹಳ್ಳಿ ಸಿಗ್ನಲ್ ಬಳಿ ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ಗೆ ನಡುವೆ ಡಿಕ್ಕಿಯಾಗಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.
ಸಿಂಧುವಳ್ಳಿ ಗ್ರಾಮದ ಬೊಮ್ಮೇಗೌಡ (70) ಮೃತರಾದವರು. ಸೋಮವಾರ ಸಂಜೆ ಸಿಂಧುವಳ್ಳಿಯಿಂದ ನಂಜನಗೂಡು ಪಟ್ಟಣಕ್ಕೆ ತಮ್ಮ ಮಗನ ಜೊತೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ದೇವಿರಮ್ಮನಳ್ಳಿ ಸಿಗ್ನಲ್ ಬಳಿ ಚಲಾಯಿಸುವಾಗ ಇಂಬದಿಯಿಂದ ವೇಗವಾಗಿ ಬಂದ ಕೆಎಸ್ಆರ್ಟಿಸಿ ಬಸ್ ಬೈಕ್ ಹ್ಯಾಂಡಲ್ಗೆ ಸೋಕಿದೆ. ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ಇಬ್ಬದಿ ಕುಳಿತಿದ್ದ ಬೊಮ್ಮೇಗೌಡ ನೆಲಕ್ಕೆ ಬಿದ್ದಾಗ ಬಸ್ ಚಕ್ರಗಳ ಕಾಲಿನ ಮೇಲೆ ಹರಿದಿದೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದ್ಯೊಯ್ದರು ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ನಂಜನಗೂಡು ಸಂಚಾರಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಸಾರಿಗೆ ಬಸ್ ಚಾಲಕನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಬೈಕ್ನಲ್ಲಿದ್ದ ಮತ್ತೊಬ್ಬ ವ್ಯಕ್ತಿ ಮಹೇಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಪಹಲ್ಗಾಮ್ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು, 27 ಮಂದಿ ಪ್ರವಾಸಿಗರು ಬಲಿಯಾಗಿದ್ದಾರೆ ಎಂಬ ಮಾಹಿತಿ…
ಇತ್ತೀಚೆಗಷ್ಟೇ ಇನ್ಸ್ಪೆಕ್ಟರ್ ರುದ್ರನ ಅವತಾರವೆತ್ತಿದ್ದ ರಿಷಿ, ಇದೀಗ ಕೈವಾಡ ಮತ್ತು ಪವಾಡಗಳ ಕುರಿತಾದ ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದಾರೆ. ಈ ಹಿಂದೆ…
ಡಾ.ಡಿ.ವಿ. ಗುಂಡಪ್ಪನವರ ಅತ್ಯಂತ ಜನಪ್ರಿಯ ಪದ್ಯ ಪುಸ್ತಕವೆಂದರೆ ಅದು ‘ಮಂಕುತಿಮ್ಮನ ಕಗ್ಗ’. ಈಗ ‘ಮಂಕುತಿಮ್ಮನ ಕಗ್ಗ’ ಹೆಸರಿನ ಚಿತ್ರವೊಂದು ಕನ್ನಡದಲ್ಲಿ…
ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ. ಅತ್ಯಾಚಾರ ಪ್ರಕರಣದಿಂದ…
ಬೆಂಗಳೂರು: ಕಾಶ್ಮೀರದಲ್ಲಿ ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿ…
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಪಲ್ಗಾಮ್ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು, ಕನ್ನಡಿಗರೊಬ್ಬರು ಬಲಿಯಾಗಿದ್ದಾರೆ. ಪಲ್ಗಾಮ್ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ…