ಮೈಸೂರು

ನಂಜನಗೂಡು| ಎರಡು ಕಾರುಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ನಂಜನಗೂಡು: ಮನೆ ಮುಂದೆ ನಿಲ್ಲಿಸಿದ್ದ ಎರಡು ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ನಂಜನಗೂಡು ಪಟ್ಟಣದಲ್ಲಿ ನಡೆದಿದೆ.

ನಂಜನಗೂಡಿನ ಶ್ರೀರಾಂಪುರ ಬಡಾವಣೆ ಮತ್ತು 5ನೇ ಕ್ರಾಸ್‌ನಲ್ಲಿ ಈ ಘಟನೆ ನಡೆದಿದ್ದು, ಅಭಿನಾಗರಭೂಷಣ್‌ ಹಾಗೂ ಸಂತೋಷ್‌ ಎಂಬುವವರ ಕಾರು ಬೆಂಕಿಗೆ ಆಹುತಿಯಾಗಿದೆ.

ಮಧ್ಯರಾತ್ರಿ ಈ ಎರಡು ಕಾರುಗಳ ಮೇಲೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಕೂಡಲೇ ಸ್ಥಳೀಯರು ನೀರು ಎರಚಿ ಬೆಂಕಿಯನ್ನು ನಂದಿಸುವ ಮೂಲಕ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ.

ಈ ಘಟನೆಯು ನಂಜನಗೂಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಮತ್ತೊಂದು ಸಾಕ್ಷಿಯಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅಷ್ಟಾಂಗ ಯೋಗದ ರಾಜಧಾನಿ ಮೈಸೂರು

ಉದ್ಯಮವಾಗಿಯೂ ಬೆಳೆಯುವತ್ತ ಯೋಗ ಮಕ್ಕಳು ವಯೋವೃದ್ಧರನ್ನೂ ಸೆಳೆಯುವ ಯೋಗ ಯೋಗ ದೈಹಿಕ ಬಲ ಮತ್ತು ನಮ್ಯತೆ ಹೆಚ್ಚಿಸುವಲ್ಲಿ ಸಹಕಾರಿ ನಮಗೆ…

1 hour ago

ಆಂದೋಲನ ಸಾರ್ಥಕ ಪಯಣ : ಪರಿಸರ ಸಂರಕ್ಷಣೆ ಎಲ್ಲರ ಹೊಣೆ

ಎಚ್.ಎಸ್.ದಿನೇಶ್‌ ಕುಮಾರ್‌ ಜಾಗತಿಕ ತಾಪಮಾನ ವಿಪರೀತ ಹೆಚ್ಚಳವಾಗುತ್ತಿದೆ. ಈ ಸಂದರ್ಭದಲ್ಲಿ ಪರಿಸರ ಸಮತೋಲನ ಕಾಪಾಡಿಕೊಳ್ಳದಿದ್ದರೆ ಇಡೀ ಮಾನವ ಕುಲವೇ ಸಂಕಷ್ಟಕ್ಕೀಡಾಗಬೇಕಾಗುತ್ತದೆ.…

2 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ಬಿಎಸ್‌ವೈಗೆ ಲಿಂಗಾಯತ ಶಕ್ತಿಯದ್ದೇ ಚಿಂತೆ

ಮುಂಬರುವ ಚುನಾವಣೆಯಲ್ಲೂ ಕಾಂಗ್ರೆಸ್‌ ಕಡೆಗೆ ವಾಲುವ ಆತಂಕ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಯಡಿಯೂರಪ್ಪ ಚಿಂತೆಯಲ್ಲಿದ್ದಾರೆ. ಅವರ ಚಿಂತೆಗೆ ಕಾರಣ…

3 hours ago

ಒಡನಾಡಿ ಸ್ಟ್ಯಾನ್ಲಿ ಅವರ ವಾರದ ಅಂಕಣ ; ಕೋಟಿಗೊಬ್ಬರೇ ಕೋಟಿ….!

ʻಬದುಕಿ ನಿರ್ಗಮಿಸುವುದಾದರೆ ಕೋಟಿಯವರಂತೆ ಬಾಳಿ ಹೊರಡಬೇಕುʼ ಕನ್ನಡದ ಪಾಪು, ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪನವರು ಸಂಪಾದಕರಾಗಿದ್ದ ಧಾರವಾಡದ ‘ವಿಶ್ವವಾಣಿ’ ಪತ್ರಿಕೆಯ…

6 hours ago

ಆಂದೋಲನ ಸಂಪಾದಕೀಯ | ಸಾರ್ಥಕ ಪಯಣ 54 ; ಬೆನ್ನುತಟ್ಟಿ ನಡೆಸಿದವರು ನೀವು. . .

ನಿಮ್ಮೆಲ್ಲರ ‘ಆಂದೋಲನ’ ದಿನಪತ್ರಿಕೆ ೫೪ನೇ ವಸಂತಕ್ಕೆ ಪಾದಾರ್ಪಣೆ ಮಾಡಿದೆ. ಹುಟ್ಟಿನಿಂದ ನಡೆದುಬಂದ ಮಾರ್ಗದಲ್ಲೇ, ರೂಢಿಸಿಕೊಂಡ ಸಿದ್ಧಾಂತಗಳ ನೆರಳಲ್ಲೇ ಸಹಸ್ರಾರು ಸವಾಲುಗಳ…

6 hours ago

ಎಸ್‌ಐಆರ್‌ | ಬಿಜೆಪಿಯಿಂದ ಅನಗತ್ಯ ಆರೋಪ ; ಎಂ.ಲಕ್ಷ್ಮಣ್‌ ಕಿಡಿ

ಮೈಸೂರು : ಎಸ್‌ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ…

22 hours ago