Nanjangud temple bull dies
ನಂಜನಗೂಡು : ನಂಜುಡಪ್ಪ ಗೂಳಿ ಅಂತಲೇ ಪ್ರಸಿದ್ದಿಯಾಗಿದ್ದ ಹರಕೆಯ ಗೂಳಿಯೊಂದು ಸಾವನ್ನಪ್ಪಿದೆ.
ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದ ಸುತ್ತಮುತ್ತ ಇದ್ದ ಈ ಹರಕೆಯ ಗೂಳಿ ಪ್ಲಾಸ್ಟಿಕ್ ಸಹಿತ ಬಿಸಾಡಿದ ಪ್ರಸಾದ ತಿಂದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಕ್ತವಾಗಿದೆ.
ನಂಜುಡಪ್ಪ ಗೂಳಿಯು ಪ್ರತಿ ನಿತ್ಯ ಅಂಗಡಿ ಮನೆಗಳಿಗೆ ತೆರಳುತ್ತಿತ್ತು. ಸಾರ್ವಜನಿಕರು ಗೂಳಿಗೆ ಹಣ್ಣು, ಬೆಲ್ಲ, ಕಲಗಚ್ಚು, ನೀರು, ತರಕಾರಿ ನೀಡುತ್ತಿದ್ದರು. ಆದರೆ, ಇದೀಗ ಸಾವನ್ನಪ್ಪಿರುವ ಗೂಳಿಗೆ ಸ್ಥಳೀಯರು ಮರುಗಿದ್ದಾರೆ.
ನಂಜನಗೂಡು ಯುವ ಬ್ರಿಗೇಡ್ ಹಾಗೂ ಸಾರ್ವಜನಿಕರಿಂದ ಕಪಿಲಾ ನದಿ ತೀರದಲ್ಲಿ ಸಾಂಪ್ರದಾಯಿಕವಾಗಿ ಅಂತ್ಯ ಸಂಸ್ಕಾರ ಮಾಡಲಾಯಿತು. ಈ ವೇಳೆ ದೇವಾಲಯಕ್ಕೆ ಬರುವ ಜನರು ಪ್ಲಾಸ್ಟಿಕ್ ಬಳಸದಂತೆ ಮನವಿ ಮಾಡಿದರು.
ಇದನ್ನೂ ಓದಿ:- ಮೈಸೂರು ವಿ.ವಿ | ಅಪ್ರಕಟಿತ ಹಸ್ತಪ್ರತಿ ಕೃತಿ ಕುರಿತು ಒಡಂಬಡಿಕೆ
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…