ನಂಜನಗೂಡು: ಕುಡಿಯುವ ನೀರಿನ ಸಮಸ್ಯೆಯಿಂದ ಕಂಗಾಲಾದ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ತಾಲ್ಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ.
ಕಳೆದ 3-4 ದಿನಗಳಿಂದ ನೀರಿಗಾಗಿ ಪರದಾಡಿದ ದೇವರಸನಹಳ್ಳಿಯ ಜನತೆ ಕೊನೆಗೆ ಶನಿವಾರ ನೇರವಾಗಿ ಗ್ರಾಮ ಪಂಚಾಯಿತಿ ಕಚೇರಿಗೆ ಆಗಮಿಸಿ ಕಚೇರಿಗೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದರು.
ಶಾಲೆಗೂ ನೀರಿಲ್ಲ, ಊರಿಗೂ ನೀರಿಲ್ಲ. ನೀರು ಕೊಡುವುದಾದರೆ ಪಂಚಾಯಿತಿಯಲ್ಲಿ ಇರಿ, ನೀರು ಕೊಡಲು ಆಗದಿದ್ದರೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಬ್ಬರೂ ಮನೆಗೆ ಹೋಗಿ ಎಂದು ಗ್ರಾಮಸ್ಥರು ಗುಡುಗಿದಾಗ ಮಣಿದ ಪಂಚಾಯಿತಿ ಅಧಿಕಾರಿಗಳು, ನೀರು ಸರಬರಾಜಿನಲ್ಲಿ ವ್ಯತ್ಯಯವಾಗಿದ್ದು, ದುರಸ್ತಿ ಕಾರ್ಯ ನಡೆಯುತ್ತಿದೆ. ಸಂಜೆ ಒಳಗೆ ನೀರು ಬರುತ್ತದೆ ಎಂದು ಅವರನ್ನು ಸಮಾಧಾನಪಡಿಸಿ ಕಚೇರಿಯ ಬೀಗ ತೆಗೆದು ನಿಟ್ಟುಸಿರುಬಿಟ್ಟರು.
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…