ನಂಜನಗೂಡು: ಪೆಟ್ರೋಲ್ ಹಾಕಿಸಿಕೊಂಡು ಯುವಕರ ಗುಂಪೊಂದು ಹಣ ಕೊಡದೇ ಪರಾರಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಬದನವಾಳು ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ.
1200 ರೂಗೆ ಪೆಟ್ರೋಲ್ ಹಾಕಿಸಿದ್ದ ಯುವಕರು,
ಸ್ಕ್ಯಾನರ್ ಮೂಲಕ ಹಣ ಸೆಂಡ್ ಮಾಡುವುದಾಗಿ ನಾಟಕವಾಡಿದ್ದಾರೆ.
ಇದನ್ನೂ ಓದಿ:-ಆ ನಾಲ್ಕನೇ ವರ್ಗದವರ ಕುರಿತು ಎಸ್.ನಾರಾಯಣ್ ಹೊಸ ಚಿತ್ರ …
ಬಳಿಕ ಪೆಟ್ರೋಲ್ ಬಂಕ್ ಸಿಬ್ಬಂದಿಯನ್ನು ಯಾಮಾರಿಸಿ ಪರಾರಿಯಾಗಿದ್ದು, ಯುವಕರು ಪರಾರಿಯಾಗಿರುವ ದೃಶ್ಯ
ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.





