Mysore
19
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

ನಂಜನಗೂಡು: ಪೆಟ್ರೋಲ್ ಹಾಕಿಸ್ಕೊಂಡು ಹಣ ಕೊಡದೆ ಯುವಕರು ಪರಾರಿ

ನಂಜನಗೂಡು: ಪೆಟ್ರೋಲ್ ಹಾಕಿಸಿಕೊಂಡು ಯುವಕರ ಗುಂಪೊಂದು ಹಣ ಕೊಡದೇ ಪರಾರಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಬದನವಾಳು ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ.

1200 ರೂಗೆ ಪೆಟ್ರೋಲ್ ಹಾಕಿಸಿದ್ದ ಯುವಕರು,
ಸ್ಕ್ಯಾನರ್ ಮೂಲಕ ಹಣ ಸೆಂಡ್ ಮಾಡುವುದಾಗಿ ನಾಟಕವಾಡಿದ್ದಾರೆ‌.

ಇದನ್ನೂ ಓದಿ:-ಆ ನಾಲ್ಕನೇ ವರ್ಗದವರ ಕುರಿತು ಎಸ್‍.ನಾರಾಯಣ್‍ ಹೊಸ ಚಿತ್ರ …

ಬಳಿಕ ಪೆಟ್ರೋಲ್ ಬಂಕ್ ಸಿಬ್ಬಂದಿಯನ್ನು ಯಾಮಾರಿಸಿ ಪರಾರಿಯಾಗಿದ್ದು, ಯುವಕರು ಪರಾರಿಯಾಗಿರುವ ದೃಶ್ಯ
ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

Tags:
error: Content is protected !!