ನಂಜನಗೂಡು: ಪೆಟ್ರೋಲ್ ಹಾಕಿಸಿಕೊಂಡು ಯುವಕರ ಗುಂಪೊಂದು ಹಣ ಕೊಡದೇ ಪರಾರಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಬದನವಾಳು ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ.
1200 ರೂಗೆ ಪೆಟ್ರೋಲ್ ಹಾಕಿಸಿದ್ದ ಯುವಕರು,
ಸ್ಕ್ಯಾನರ್ ಮೂಲಕ ಹಣ ಸೆಂಡ್ ಮಾಡುವುದಾಗಿ ನಾಟಕವಾಡಿದ್ದಾರೆ.
ಇದನ್ನೂ ಓದಿ:-ಆ ನಾಲ್ಕನೇ ವರ್ಗದವರ ಕುರಿತು ಎಸ್.ನಾರಾಯಣ್ ಹೊಸ ಚಿತ್ರ …
ಬಳಿಕ ಪೆಟ್ರೋಲ್ ಬಂಕ್ ಸಿಬ್ಬಂದಿಯನ್ನು ಯಾಮಾರಿಸಿ ಪರಾರಿಯಾಗಿದ್ದು, ಯುವಕರು ಪರಾರಿಯಾಗಿರುವ ದೃಶ್ಯ
ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…
ಭುಗಿಲೆದ್ದ ಆಕ್ರೋಶ; ಬಿಜೆಪಿ -ಕಾಂಗ್ರೆಸ್ ಆರೋಪ-ಪ್ರತ್ಯಾರೋಪ ಬೆಂಗಳೂರು : ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ…
ಮಂಡ್ಯ : ಮೈಷುಗರ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ವಹಿಸುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ…
ಮೈಸೂರು : ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತವಾಗಿದೆ, ಯೋಜನೆಗೆ ಅಗತ್ಯವಿರುವ ಭೂಮಿಯನ್ನು ರಾಜ್ಯ ಸರ್ಕಾರ ಹಸ್ತಾಂತರ ಮಾಡಿಲ್ಲ. ಈ ಬಗ್ಗೆ…
ಹನೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಟಿವಿ ಸೇರಿದಂತೆ ಅತ್ಯಮೂಲ್ಯ ದಾಖಲಾತಿಗಳು ಸುಟ್ಟು ಕರಕಲಾದ ಘಟನೆ ಹನೂರು ತಾಲೂಕಿನ ಬಂಡಳ್ಳಿಯಲ್ಲಿ…
ಮಹಾದೇಶ್ ಎಂ ಗೌಡ ಹನೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಡೆ ಕುರುಬನ ದೊಡ್ಡಿ ಗ್ರಾಮದ ಡಾಂಬರು ರಸ್ತೆ ಅಭಿವೃದ್ಧಿಗೆ…