ಮೈಸೂರು: ನಂಜನಗೂಡು ತಾಲ್ಲೂಕಿನ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿಗಳಲ್ಲಿರುವ ಸದಸ್ಯರು ಈ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.
ತಾಲ್ಲೂಕಿನ ವ್ಯಾಪ್ತಿಯ 8827 ಪಡಿತರ ಚೀಟಿದಾರರ ಸದಸ್ಯರು ತಮ್ಮ ಪಡಿತರ ಚೀಟಿಗೆ ಈವರೆವಿಗೂ ಈ-ಕೆವೈಸಿ ಮಾಡಿಸಿಕೊಳ್ಳದಿರುವುದು ಕಂಡುಬಂದಿದ್ದು, ಆಗಸ್ಟ್ 31 ರೂಳಗೆ ಈ-ಕೆವೈಸಿ ಮಾಡಿಸಿಕೊಳ್ಳಲು ಅಂತಿಮ ಗಡುವು ನೀಡಲಾಗಿರುತ್ತದೆ.
ಈ-ಕೆವೈಸಿ ಬಾಕಿ ಇರುವ ಪಡಿತರ ಚೀಟಿಗಳ ಸದಸ್ಯರು ತಮ್ಮ ವ್ಯಾಪ್ತಿಯಲ್ಲಿನ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಈ-ಕೆವೈಸಿ ಮಾಡಿಸಿಕೊಳ್ಳುವಂತೆ ಸೂಚಿಸಿದ್ದು, ಆಗಸ್ಟ್-31 ರೂಳಗೆ ಮಾಡಿಸಿಕೊಳ್ಳದಿದ್ದಲ್ಲಿ ಅಂತಹ ಪಡಿತರ ಚೀಟಿದಾರರ ಸದಸ್ಯರ ಹೆಸರನ್ನು ಪಡಿತರ ಚೀಟಿಯಿಂದ ತೆಗೆದು ಹಾಕಲಾಗುವುದು ಎಂದು ನಂಜನಗೂಡು ತಾಲೂಕಿನ ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್ಗಳನ್ನು ಚಾಲನೆ ಮಾಡುವ ಬಗ್ಗೆ…
ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…
ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ. ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…
ಪ್ರಶಾಂತ್ ಎಸ್. ಮೈಸೂರು: ಯಾವುದೋ ಕಾರಣಕ್ಕೆ ಮನಸ್ಸಿನ ಸ್ಥಿಮಿತ ಕಳೆದುಕೊಳ್ಳುವ ಬಹುತೇಕ ಮಂದಿ ಮನೆ ಹಾಗೂ ಕುಟುಂಬದವರಿಂದ ದೂರವಾಗುವುದು ಸಹಜ.…
ಗಿರೀಶ್ ಹುಣಸೂರು ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ದಾಖಲೆ ಫಲಿತಾಂಶ ಹಿನ್ನೆಲೆ ಮೈಸೂರು: ಶೈಕ್ಷಣಿಕ ವರ್ಷದ ಆರಂಭಕ್ಕೆ ದಿನಗಣನೆ ಆರಂಭ ವಾಗಿರುವ…
ಕೆ.ಬಿ.ರಮೇಶನಾಯಕ ೨ನೇ, ೪ನೇ ಶನಿವಾರ, ಭಾನುವಾರ ಬಾಗಿಲು ಹಾಕಿದರೆ ಶಿಸ್ತುಕ್ರಮ ಮೈಸೂರು: ವಾರದ ಭಾನುವಾರವೂ ಸೇರಿದಂತೆ ಸರ್ಕಾರಿ ರಜಾ ದಿನಗಳಂದು…