ಮೈಸೂರು

ನಂಜನಗೂಡಿನ ರೈಲ್ವೇ ಫ್ಲೈ ಓವರ್‌ ರೆಡಿ: ಲೋಡ್‌ ಟೆಸ್ಟ್‌ ಬಳಿಕ ಸಂಚಾರಕ್ಕೆ ಮುಕ್ತ!

ಮೈಸೂರು: ನಂಜನಗೂಡಿನ ಸುಜಾತಪುರಂ ಬಳಿಯ ರೈಲ್ವೇ ಮೇಲ್ಸೇತುವೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಲೋಡ್‌ ಟೆಸ್ಟ್‌ ಬಳಿಕ ಸದ್ಯದಲ್ಲೇ ಸಂಚಾರಕ್ಕೆ ಮುಕ್ತವಾಗಲಿದೆ.

ಆ ಮೂಲಕ ದಶಕಗಳ ಬೇಡಿಕೆಗಳಿಗೆ ಈಗ ಪ್ರತಿಫಲ ದೊರೆಯಲಿದೆ. ದಕ್ಷಿಣ ಕಾಶಿ ನಂಜನಗೂಡಿಗೆ ಬರುವ ಭಕ್ತರು, ಪ್ರವಾಸಿಗರು ಹಾಗೂ ಅಂತರರಾಜ್ಯ ಪ್ರಯಾಣಿಕರು ಈ ಹಾದಿಯಿಂದ ಸುಗಮ ಸಂಚಾರ ದೊರೆಲಿದೆ.

ಮೈಸೂರು-ಚಾಮರಾಜನಗರ ನಡುವೆ ರೈಲುಗಳ ಸಂಖ್ಯೆ ಹೆಚ್ಚಾಗಿದ್ದು, ನಂಜನಗೂಡಿನ ಸುಜಾತಪುರಂ ರೈಲ್ವೇ ಗೇಟ್‌ ಬಳಿ ವಾಹನಗಳು ನಿಲ್ಲುತ್ತಿದ್ದರಿಂದ ಹೆದ್ದಾರಿಯಲ್ಲಿನ ಸಂಚಾರಕ್ಕೂ ಅಡ್ಡಿಯಾಗುತ್ತಿತ್ತು. ಜತೆಗೆ ಪದೇಪದೆ ಗೇಟ್‌ ಹಾಕುತ್ತಿದ್ದರಿಂದ ಸವಾರರು ರೋಸಿದ್ದರು. ಹಾಗಾಗಿ ದಶಕಗಳಿಂದ ಮೇಲ್ಸೇತುವೆಗಾಗಿ ಸಾಕಷ್ಟು ಪ್ರತಿಭಟನೆಗಳು ನಡೆದಿದ್ದವು. ಸ್ಥಳೀಯ ಜನಪ್ರತಿನಿಧಿ, ಅಧಿಕಾರಿಗಳು ಸೇರಿದಂತೆ ಸಚಿವರಿಗೂ ಮನವಿ ಸಲ್ಲಿಸಲಾಗಿತ್ತು. ಸದ್ಯ ಎಲ್ಲವೂ ಮುಕ್ತಾಯ ಹಂತಕ್ಕೆ ಬಂದಿದ್ದು, ಚಾಮರಾಜನಗರ-ಮೈಸೂರು ಕಡೆ ಸಂಚಾರಿಸುವವರಿಗೆ ಇನ್ಮುಂದೆ ರೈಲು ಗೇಟ್‌ ಕಾಯುವ ತಲೆ ನೋವು ಇರುವುದಿಲ್ಲ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

1 hour ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

1 hour ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

1 hour ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

2 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

2 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

2 hours ago