ಮೈಸೂರು

ನಂಜನಗೂಡಿನ ರೈಲ್ವೇ ಫ್ಲೈ ಓವರ್‌ ರೆಡಿ: ಲೋಡ್‌ ಟೆಸ್ಟ್‌ ಬಳಿಕ ಸಂಚಾರಕ್ಕೆ ಮುಕ್ತ!

ಮೈಸೂರು: ನಂಜನಗೂಡಿನ ಸುಜಾತಪುರಂ ಬಳಿಯ ರೈಲ್ವೇ ಮೇಲ್ಸೇತುವೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಲೋಡ್‌ ಟೆಸ್ಟ್‌ ಬಳಿಕ ಸದ್ಯದಲ್ಲೇ ಸಂಚಾರಕ್ಕೆ ಮುಕ್ತವಾಗಲಿದೆ.

ಆ ಮೂಲಕ ದಶಕಗಳ ಬೇಡಿಕೆಗಳಿಗೆ ಈಗ ಪ್ರತಿಫಲ ದೊರೆಯಲಿದೆ. ದಕ್ಷಿಣ ಕಾಶಿ ನಂಜನಗೂಡಿಗೆ ಬರುವ ಭಕ್ತರು, ಪ್ರವಾಸಿಗರು ಹಾಗೂ ಅಂತರರಾಜ್ಯ ಪ್ರಯಾಣಿಕರು ಈ ಹಾದಿಯಿಂದ ಸುಗಮ ಸಂಚಾರ ದೊರೆಲಿದೆ.

ಮೈಸೂರು-ಚಾಮರಾಜನಗರ ನಡುವೆ ರೈಲುಗಳ ಸಂಖ್ಯೆ ಹೆಚ್ಚಾಗಿದ್ದು, ನಂಜನಗೂಡಿನ ಸುಜಾತಪುರಂ ರೈಲ್ವೇ ಗೇಟ್‌ ಬಳಿ ವಾಹನಗಳು ನಿಲ್ಲುತ್ತಿದ್ದರಿಂದ ಹೆದ್ದಾರಿಯಲ್ಲಿನ ಸಂಚಾರಕ್ಕೂ ಅಡ್ಡಿಯಾಗುತ್ತಿತ್ತು. ಜತೆಗೆ ಪದೇಪದೆ ಗೇಟ್‌ ಹಾಕುತ್ತಿದ್ದರಿಂದ ಸವಾರರು ರೋಸಿದ್ದರು. ಹಾಗಾಗಿ ದಶಕಗಳಿಂದ ಮೇಲ್ಸೇತುವೆಗಾಗಿ ಸಾಕಷ್ಟು ಪ್ರತಿಭಟನೆಗಳು ನಡೆದಿದ್ದವು. ಸ್ಥಳೀಯ ಜನಪ್ರತಿನಿಧಿ, ಅಧಿಕಾರಿಗಳು ಸೇರಿದಂತೆ ಸಚಿವರಿಗೂ ಮನವಿ ಸಲ್ಲಿಸಲಾಗಿತ್ತು. ಸದ್ಯ ಎಲ್ಲವೂ ಮುಕ್ತಾಯ ಹಂತಕ್ಕೆ ಬಂದಿದ್ದು, ಚಾಮರಾಜನಗರ-ಮೈಸೂರು ಕಡೆ ಸಂಚಾರಿಸುವವರಿಗೆ ಇನ್ಮುಂದೆ ರೈಲು ಗೇಟ್‌ ಕಾಯುವ ತಲೆ ನೋವು ಇರುವುದಿಲ್ಲ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

46 mins ago

ಓದುಗರ ಪತ್ರ: ಡಿಕೆಶಿ ಸೂಚನೆ ಸ್ವಾಗತಾರ್ಹ

ಮುಖ್ಯಮಂತ್ರಿಗಳಾದ ಕೆಲವೇ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿಗಳು ಬೆಳಿಗ್ಗೆ ೧೦ ಗಂಟೆಗೆ ಹಾಜರಾತಿ ದಾಖಲಿಸುವಂತೆ…

4 hours ago

ಓದುಗರ ಪತ್ರ: ಸರ್ಕಾರಿ ನೌಕರರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೇ ದಾಖಲಿಸಲಿ

ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರುತ್ತಿಲ್ಲ ಅಂತ ನೆಪ ಹೇಳಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಸರಿಯಲ್ಲ. ಖಾಸಗಿ ಶಾಲೆಗಳಲ್ಲಿ ಪ್ರವೇಶ…

4 hours ago

ಓದುಗರ ಪತ್ರ: ಮಲತಾಯಿ ಧೋರಣೆ ಏಕೆ?

ರಾಜ್ಯದಲ್ಲಿ ಕ್ರಿಕೆಟ್ ಗೀಳಿನ ಅಬ್ಬರದಲ್ಲಿ ಫುಟ್ಬಾಲ್ ಕ್ರೀಡೆ ಧೂಳೀಪಟ ವಾಗುತ್ತಿರುವುದು ಅತ್ಯಂತ ಆಘಾತಕಾರಿ. ಶೇ. ೯೦ ಕ್ಕೂ ಹೆಚ್ಚು ಫುಟ್ಬಾಲ್…

4 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಇಂದು ಜಗತ್ತಿಗೆ ಗಾಂಧಿ ಚಿಂತನೆ ಹೆಚ್ಚು ಪ್ರಸ್ತುತ:  ಗಾಂಧಿ ಎಂದರೆ ಕೇವಲ ಇತಿಹಾಸದ ಪುಟಗಳಲ್ಲಿ ಉಳಿದಿರುವ ಸ್ವಾತಂತ್ರ್ಯ ಹೋರಾಟಗಾರ ಮಾತ್ರ ಅಲ್ಲ. ಸದಾ…

4 hours ago

ಗಾಂಧಿ ಅನುಸಂಧಾನದ ವೈರುಧ್ಯಗಳು

ಡಾ.ರಹಮತ್ ತರೀಕೆರೆ ಕರ್ನಾಟಕದಲ್ಲಿ ಗಾಂಧಿಗೆ ಸಂಬಂಧಿಸಿದಂತೆ ಪರಸ್ಪರ ವಿರುದ್ಧವೆನಿಸುವ ವಿದ್ಯಮಾನಗಳು ಜರುಗುತ್ತಿವೆ. ಉದಾ ಹರಣೆಗೆ- ೧. ಗಾಂಧಿ ಹಂತಕ ಗೋಡ್ಸೆ ಮತ್ತು…

4 hours ago