ಮೈಸೂರು: 2024ರ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗೆ ಕರ್ನಾಟಕದ ಇಬ್ಬರು ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ.
ಮೈಸೂರು ಜಿಲ್ಲೆ ಹುಣಸೂರಿನ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನ ಉಪನ್ಯಾಸಕರಾದ ಎಚ್.ಎನ್.ಗಿರೀಶ್ ಹಾಗೂ ಬೆಂಗಳೂರು ಗ್ರಾಮಾಂತರ ವಿಭಾಗದ ದೊಡ್ಡಬಳ್ಳಾಪುರದ ಬಾಶೆಟ್ಟಿ ಹಳ್ಳಿಯ ಸರ್ಕಾರಿ ಪ್ರೌಢಶಾಲೆಯ ಆರ್.ನಾರಾಯಣಸ್ವಾಮಿ 2024ರ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರಾಗಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭವು ಸೆಪ್ಟೆಂಬರ್.5, 2024ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿದೆ. ಪ್ರಶಸ್ತಿಯು ಮೆರಿಟ್ ಪ್ರಮಾಣಪತ್ರ 50,000 ರೂಗಳ ನಗದು ಬಹುಮಾನ ಮತ್ತು ಬೆಳ್ಳಿ ಪದಕವನ್ನು ಒಳಗೊಂಡಿದೆ.
ಅತ್ಯಂತ ಉದಯೋನ್ಮುಖ ಹಾಗೂ ಉತ್ಸಾಹಿ ಶಿಕ್ಷಕರಾದ ಎಚ್.ಎನ್.ಗಿರೀಶ್ ಅವರು, ಹುಣಸೂರಿನ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನಲ್ಲಿ ಜೀವಶಾಸ್ತ್ರ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಸಹೋದರ ಎಚ್.ಎನ್.ವೆಂಕಟೇಶ್ ಮೈಸೂರಿನ ಹಿರಿಯ ವಕೀಲರಾಗಿದ್ದಾರೆ.
ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಕಟ್ಟೆಯಲ್ಲಿ ತಾಯಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಹುಣಸೂರು…
ಓದುಗರ ಪತ್ರ: ಅದಲು-ಬದಲು...! ಬೆಂಗಳೂರಿನಿಂದ ಬೆಳಗಾವಿಗೆ ಬಲುದೂರ ದೂರ ಬಂತು ಚಳಿಗಾಲದ ಅಧಿವೇಶನ ! ವಿಧಾನ ಸೌಧದಿಂದ ಸುವರ್ಣ ಸೌಧಕ್ಕೆ…
ಮೈಸೂರಿನ ಶ್ರೀರಾಂಪುರ ಬಡಾವಣೆ ಎರಡನೇ ಹಂತದಲ್ಲಿ ಎಸ್ಬಿಎಂ ಕಾಲೋನಿಯಲ್ಲಿರುವ ನಂದಿನಿ ಹಾಲಿನ ಕೇಂದ್ರದ ಎದುರಿನ ಚರಂಡಿಯಲ್ಲಿ ಕಸ ಕಡ್ಡಿಗಳು ತುಂಬಿದ್ದು,…
ಮೈಸೂರಿನ ಮೆಟ್ರೋ ಪೋಲ್ ವೃತ್ತದ ಹತ್ತಿರ (ಮಹಾರಾಣಿ ಕಾಲೇಜು) ಮತ್ತು ಗಂಡಭೇರುಂಡ ಉದ್ಯಾನವನದ ಮುಂಭಾಗದಲ್ಲಿ ಹಾಗೂ ಕುವೆಂಪುನಗರದ ಉದಯರವಿ ರಸ್ತೆಯಲ್ಲಿ…
ಹೆರಿಗೆ ಸಮಯದಲ್ಲಿ ಅನಗತ್ಯವಾಗಿ ಸಿಸೇರಿಯನ್ ಮಾಡುವ ಖಾಸಗಿ ನರ್ಸಿಂಗ್ ಹೋಂಗಳ ವಿರುದ್ಧ ಕೆಪಿಎಂಇ ಅಧಿನಿಯಮ ಕಾಯ್ದೆ ಪ್ರಕಾರ ಕಾನೂನು ಕ್ರಮ…
ಸ್ವಾವಲಂಬನೆಗೆ ಸಹಕಾರಿಯಾದ ನಿಯೋಬೋಲ್ಟ್ ಸ್ಕೂಟರ್ ಗಾಲಿಕುರ್ಚಿ 2010ರ ಆಗಸ್ಟ್ ತಿಂಗಳಿನಲ್ಲಿ ನಾಗ್ಪುರದ ನಿವಾಸಿ ನಿತೀನ್ರ ಜನ್ಮ ದಿನಾಚರಣೆಯ ಸಂಭ್ರಮ ಆಚರಿಸಲು…