ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನೀಲಕಂಠನಗರ ಅನೈತಿಕ ಚಟುವಟಿಕೆಗಳ ತಾಣವಾಗಿದ್ದು, ಜನತೆ ಬೇಸತ್ತು ಹೋಗಿದ್ದಾರೆ.
ನಂಜನಗೂಡು ಪಟ್ಟಣದ ನೀಲಕಂಠನಗರದಲ್ಲಿ ರಾತ್ರಿಯಾದರೆ ಸಾಕು ಪುಂಡ ಪೋಕರಿಗಳು ಬೀಡಿ ಸೇದುತ್ತಾ, ಎಣ್ಣೆ ಹೊಡೆಯುತ್ತಾ ಸಾರ್ವಜನಿಕರಿಗೆ ತೀವ್ರ ತೊಂದರೆ ಕೊಡುತ್ತಿದ್ದಾರೆ.
ಜೊತೆಗೆ ರಾತ್ರಿ ವೇಳೆ ವಾಹನಗಳ ಸಣ್ಣ ಸಣ್ಣ ಪಾರ್ಟ್ಸ್ ಕಳ್ಳತನ ಮಾಡುತ್ತಿದ್ದು, ಜನತೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ರಾತ್ರಿ 12 ಗಂಟೆಯಾದರೂ ಬೀದಿ ಬೀದಿಗಳಲ್ಲೇ ಕುಡಿಯುತ್ತಾ ಕೂರುವ ಪುಂಡರು, ಒಮ್ಮೊಮ್ಮೆ ಜನರ ಜೊತೆ ಜಗಳವನ್ನು ಆಡುತ್ತಾರೆ.
ಈ ಹಿನ್ನೆಲೆಯಲ್ಲಿ ದೂರು ನೀಡಲು ಕೂಡ ಜನರಿಗೆ ಭಯವಾಗುತ್ತಿದ್ದು, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದ್ದಾರೆ.
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…