ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನೀಲಕಂಠನಗರ ಅನೈತಿಕ ಚಟುವಟಿಕೆಗಳ ತಾಣವಾಗಿದ್ದು, ಜನತೆ ಬೇಸತ್ತು ಹೋಗಿದ್ದಾರೆ.
ನಂಜನಗೂಡು ಪಟ್ಟಣದ ನೀಲಕಂಠನಗರದಲ್ಲಿ ರಾತ್ರಿಯಾದರೆ ಸಾಕು ಪುಂಡ ಪೋಕರಿಗಳು ಬೀಡಿ ಸೇದುತ್ತಾ, ಎಣ್ಣೆ ಹೊಡೆಯುತ್ತಾ ಸಾರ್ವಜನಿಕರಿಗೆ ತೀವ್ರ ತೊಂದರೆ ಕೊಡುತ್ತಿದ್ದಾರೆ.
ಜೊತೆಗೆ ರಾತ್ರಿ ವೇಳೆ ವಾಹನಗಳ ಸಣ್ಣ ಸಣ್ಣ ಪಾರ್ಟ್ಸ್ ಕಳ್ಳತನ ಮಾಡುತ್ತಿದ್ದು, ಜನತೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ರಾತ್ರಿ 12 ಗಂಟೆಯಾದರೂ ಬೀದಿ ಬೀದಿಗಳಲ್ಲೇ ಕುಡಿಯುತ್ತಾ ಕೂರುವ ಪುಂಡರು, ಒಮ್ಮೊಮ್ಮೆ ಜನರ ಜೊತೆ ಜಗಳವನ್ನು ಆಡುತ್ತಾರೆ.
ಈ ಹಿನ್ನೆಲೆಯಲ್ಲಿ ದೂರು ನೀಡಲು ಕೂಡ ಜನರಿಗೆ ಭಯವಾಗುತ್ತಿದ್ದು, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದ್ದಾರೆ.
ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…
ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…
ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…