Mysore
24
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

ರಾಜ್ಯದಲ್ಲಿ ಸಾರಿಗೆ ಬಸ್ ದರ ಹೆಚ್ಚಳ‌ ಪ್ರಸ್ತಾಪವಿಲ್ಲ- ಸಚಿವ ಶ್ರೀರಾಮುಲು ಸ್ಪಷ್ಟನೆ.

ಮೈಸೂರು : ರಾಜ್ಯದಲ್ಲಿ ಸಾರಿಗೆ ಬಸ್ ದರ ಹೆಚ್ಚಳ‌ ಪ್ರಸ್ತಾಪವಿಲ್ಲ. ಸದ್ಯಕ್ಕೆ ಸಾರಿಗೆ ಬಸ್ ದರ ಹೆಚ್ಚಳ‌ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ.

ಮೈಸೂರಿನಲ್ಲಿ ಇಂದು ಮಾತನಾಡಿದ ಸಚಿವ ಶ್ರೀರಾಮುಲು, ಗ್ರಾಮೀಣ ಪ್ರದೇಶಗಳಿಗೆ ಸಾರಿಗೆ ಬಸ್ಸುಗಳ ನಿಯೋಜನೆ ಮಾಡಲು ಆದ್ಯತೆ ನೀಡಲಾಗಿದೆ. ಎಲೆಕ್ಟ್ರಿಕ್ ಬಸ್ಸುಗಳನ್ನು ಸೇವೆಗೆ ಸಮರ್ಪಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!