ಮೈಸೂರು : ರಾಜ್ಯದಲ್ಲಿ ಸಾರಿಗೆ ಬಸ್ ದರ ಹೆಚ್ಚಳ ಪ್ರಸ್ತಾಪವಿಲ್ಲ. ಸದ್ಯಕ್ಕೆ ಸಾರಿಗೆ ಬಸ್ ದರ ಹೆಚ್ಚಳ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ.
ಮೈಸೂರಿನಲ್ಲಿ ಇಂದು ಮಾತನಾಡಿದ ಸಚಿವ ಶ್ರೀರಾಮುಲು, ಗ್ರಾಮೀಣ ಪ್ರದೇಶಗಳಿಗೆ ಸಾರಿಗೆ ಬಸ್ಸುಗಳ ನಿಯೋಜನೆ ಮಾಡಲು ಆದ್ಯತೆ ನೀಡಲಾಗಿದೆ. ಎಲೆಕ್ಟ್ರಿಕ್ ಬಸ್ಸುಗಳನ್ನು ಸೇವೆಗೆ ಸಮರ್ಪಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾದಯಾತ್ರೆಯ…
ಬೆಂಗಳೂರು: ಶಾಸಕರ ವಿದೇಶ ಪ್ರವಾಸದ ಬಗ್ಗೆ ಮಾಹಿತಿ ಇಲ್ಲ. ಆದರೆ ಶಾಸಕರು ಯಾವಾಗ ಬೇಕಾದರೂ ಪ್ರವಾಸಕ್ಕೆ ಹೋಗಬಹುದು ಎಂದು ಆರೋಗ್ಯ…
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾ ಬಿಡುಗಡೆಗೂ ಮುನ್ನವೇ ಸಾಲು ಸಾಲು ವಿವಾದಗಳಿಗೆ ಗುರಿಯಾಗುತ್ತಿದೆ. ಇದೀಗ…
ಬೆಂಗಳೂರು: ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ಸಿಎಂ…
ಬೆಂಗಳೂರು: ನನಗೆ ಈಗಲೂ ಭರವಸೆಯಿದೆ. ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದರು. ಈ…
ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 500 ಕೋಟಿ ವೆಚ್ಚದಲ್ಲಿ ಆಟೋ ಮೋಟಿವ್ ರಿಸರ್ಚ್ ಆಸೋಸಿಯೇಷನ್ ಆಪ್ ಇಂಡಿಯಾ ಸಂಶೋಧನಾ ಕೇಂದ್ರ…