ಮೈಸೂರು: ಅಬಕಾರಿ ಇಲಾಖೆ ಭ್ರಷ್ಟಾಚಾರ ಖಂಡಿಸಿ ನವೆಂಬರ್ 20 ರಂದು ಕರೆ ನೀಡಿರುವ ಮದ್ಯ ಮಾರಾಟ ಬಂದ್ಗೆ ನಮ್ಮ ಬೆಂಬಲ ಇಲ್ಲ ಎಂದು ಕರ್ನಾಟಕ ರಾಜ್ಯ ಲಿಕ್ಕರ್ ಮರ್ಚೆಂಟ್ಸ್ ಡೆವಲಪ್ ಮೆಂಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಚಂದ್ರಶೇಖರ್ ಸ್ಪಷ್ಟನೆ ನೀಡಿದ್ದಾರೆ.
ಖಾಸಗಿ ಹೊಟೇಲ್ನಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಲಿಕ್ಕರ್ ಮರ್ಚೆಂಟ್ಸ್ ಡೆವಲಪ್ ಮೆಂಟ್ ಕೋ ಆಪರೇಟಿವ್ ಸೊಸೈಟಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಮುಂದುವರೆದು ಮಾತನಾಡಿದ ಚಂದ್ರಶೇಖರ್, ನವೆಂಬರ್ 20 ರಂದು ಮದ್ಯ ಮಾರಾಟ ಬಂದ್ಗೆ ನಮ್ಮ ಬೆಂಬಲ ಇಲ್ಲ. ನಾವು ಎಂದಿನಂತೆ ನಮ್ಮ ವ್ಯಾಪಾರ ವಹಿವಾಟು ಮಾಡುತ್ತೇವೆ. ಅಬಕಾರಿ ಇಲಾಖೆಯಲ್ಲಿ ಯಾವುದೇ ಲಂಚ ನೀಡಿದ್ರೆ ಅದಕ್ಕೆ ದಾಖಲೆ ನೀಡಲಿ. ನವೆಂಬರ್ 20 ರ ಮದ್ಯ ಮಾರಾಟ ಬಂದ್ ಗೆ ನಮ್ಮ ವಿರೋಧ ಇದೆ ಎಂದರು.
ನಮ್ಮ ಅಂಗಡಿಗಳನ್ನ ಬಲವಂತವಾಗಿ ಬಂದ್ ಮಾಡಿಸಲು ಮುಂದಾದ್ರೆ ನಾವು ಪೊಲೀಸರಿಗೆ ದೂರು ನೀಡುತ್ತೇವೆ ಎಂದು ಚಂದ್ರಶೇಖರ್ ಎಚ್ಚರಿಕೆ ನೀಡಿದರು.
ಕೆ.ಆರ್.ನಗರ : ತಾಲೂಕಿನ ಅರ್ಕೇಶ್ವರ ಸ್ವಾಮಿ ದೇವಸ್ಥಾನದ ಬಳಿ ನಡೆದ ಹಜರತ್ ಖಾದರ್ ಲಿಂಗವಲ್ಲಿ ಉರುಸ್ ಕಾರ್ಯಕ್ರಮಕ್ಕೆ ಬಂದಿದ್ದವರು ಕಾವೇರಿ…
ಹನೂರು : ಉಡುತೊರೆ ಹಳ್ಳ ಜಲಾಶಯದಲ್ಲಿ ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿಕೊಂಡಿದ್ದ ಮೂರು ಆನೆಗಳನ್ನು ಸುಮಾರು 17 ಗಂಟೆಗಳ…
ನವದೆಹಲಿ : ಜಾತ್ಯತೀತ ಜನತಾದಳದ ಜೊತೆಗೆ ಯಾವ ರಾಜಕೀಯ ನಾಯಕರೂ ಸಂಪರ್ಕ ಸಾಧಿಸಿಲ್ಲ. ಈ ಹಿಂದೆ ಮಾಡಿದ ತಪ್ಪುಗಳನ್ನು ಮತ್ತೆ…
ನವದೆಹಲಿ : ತಮಿಳುನಾಡಿನ ಡಿಎಂಕೆ ರಾಜಕೀಯ ಸ್ವಾರ್ಥಕ್ಕೆ ದಕ್ಷಿಣದ ರಾಜ್ಯಗಳ ಹಿತ ಬಲಿಯಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು…
ಮಂಡ್ಯ : ಬೇಸಿಗೆ ರಜೆಯ ಸಮಯದಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿ ಮತ್ತು ಎಡಮುರಿ ಪ್ರವಾಸಿ…
ತಿರುವನಂತಪುರಂ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣದ ವಿರುದ್ಧ ಕಾಂಗ್ರೆಸ್ ಮತ್ತು ಸಿಪಿಎಂ…