ಮೈಸೂರು: ಅಬಕಾರಿ ಇಲಾಖೆ ಭ್ರಷ್ಟಾಚಾರ ಖಂಡಿಸಿ ನವೆಂಬರ್ 20 ರಂದು ಕರೆ ನೀಡಿರುವ ಮದ್ಯ ಮಾರಾಟ ಬಂದ್ಗೆ ನಮ್ಮ ಬೆಂಬಲ ಇಲ್ಲ ಎಂದು ಕರ್ನಾಟಕ ರಾಜ್ಯ ಲಿಕ್ಕರ್ ಮರ್ಚೆಂಟ್ಸ್ ಡೆವಲಪ್ ಮೆಂಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಚಂದ್ರಶೇಖರ್ ಸ್ಪಷ್ಟನೆ ನೀಡಿದ್ದಾರೆ.
ಖಾಸಗಿ ಹೊಟೇಲ್ನಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಲಿಕ್ಕರ್ ಮರ್ಚೆಂಟ್ಸ್ ಡೆವಲಪ್ ಮೆಂಟ್ ಕೋ ಆಪರೇಟಿವ್ ಸೊಸೈಟಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಮುಂದುವರೆದು ಮಾತನಾಡಿದ ಚಂದ್ರಶೇಖರ್, ನವೆಂಬರ್ 20 ರಂದು ಮದ್ಯ ಮಾರಾಟ ಬಂದ್ಗೆ ನಮ್ಮ ಬೆಂಬಲ ಇಲ್ಲ. ನಾವು ಎಂದಿನಂತೆ ನಮ್ಮ ವ್ಯಾಪಾರ ವಹಿವಾಟು ಮಾಡುತ್ತೇವೆ. ಅಬಕಾರಿ ಇಲಾಖೆಯಲ್ಲಿ ಯಾವುದೇ ಲಂಚ ನೀಡಿದ್ರೆ ಅದಕ್ಕೆ ದಾಖಲೆ ನೀಡಲಿ. ನವೆಂಬರ್ 20 ರ ಮದ್ಯ ಮಾರಾಟ ಬಂದ್ ಗೆ ನಮ್ಮ ವಿರೋಧ ಇದೆ ಎಂದರು.
ನಮ್ಮ ಅಂಗಡಿಗಳನ್ನ ಬಲವಂತವಾಗಿ ಬಂದ್ ಮಾಡಿಸಲು ಮುಂದಾದ್ರೆ ನಾವು ಪೊಲೀಸರಿಗೆ ದೂರು ನೀಡುತ್ತೇವೆ ಎಂದು ಚಂದ್ರಶೇಖರ್ ಎಚ್ಚರಿಕೆ ನೀಡಿದರು.
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಮ್ಯಾಚ್ ಆಡಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಂತರ ನಿರ್ಧಾರ ಪ್ರಕಟಿಸುತ್ತೇವೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಗೆನಕಲ್ ಫಾಲ್ಸ್ ಗೆ ಬರುವ ಪ್ರವಾಸಿಗರ…
ನವದೆಹಲಿ: ರೌಡಿಶೀಟರ್ ಬಿಕ್ಲುಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ…
ನವದೆಹಲಿ: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಹಾಗೂ ಸಿಎಂ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಈ ನಡುವೆ ನಿನ್ನೆಯೇ…
ಬೆಂಗಳೂರು: ಈ ಬಾರಿ ಬೆಂಗಳೂರಿನ ಜನರಿಗೆ ಬೇಸಿಗೆಯಲ್ಲಿ ಕಾವೇರಿ ಕುಡಿಯುವ ನೀರಿನ ಅಭಾವ ಆಗದಂತೆ ಜಲಮಂಡಳಿ ಮುನ್ನೆಚ್ಚರಿಕೆ ವಹಿಸಿದೆ. ಬೆಂಗಳೂರು…
ಕೊಡಗು: ಜಿಲ್ಲೆಯಲ್ಲಿರುವ ಏಕೈಕ ಹಾರಂಗಿ ಜಲಾಶಯ ಮಳೆಗಾಲದಲ್ಲಿ ತುಂಬಿ ನದಿ ಪಾತ್ರದ ಜನರಲ್ಲಿ ಆತಂಕ ಸೃಷ್ಟಿಸಿತ್ತು. ಹಾಗೆ ಅಬ್ಬರಿಸಿದ ಹಾರಂಗಿ…