ಮೈಸೂರು: ಅಬಕಾರಿ ಇಲಾಖೆ ಭ್ರಷ್ಟಾಚಾರ ಖಂಡಿಸಿ ನವೆಂಬರ್ 20 ರಂದು ಕರೆ ನೀಡಿರುವ ಮದ್ಯ ಮಾರಾಟ ಬಂದ್ಗೆ ನಮ್ಮ ಬೆಂಬಲ ಇಲ್ಲ ಎಂದು ಕರ್ನಾಟಕ ರಾಜ್ಯ ಲಿಕ್ಕರ್ ಮರ್ಚೆಂಟ್ಸ್ ಡೆವಲಪ್ ಮೆಂಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಚಂದ್ರಶೇಖರ್ ಸ್ಪಷ್ಟನೆ ನೀಡಿದ್ದಾರೆ.
ಖಾಸಗಿ ಹೊಟೇಲ್ನಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಲಿಕ್ಕರ್ ಮರ್ಚೆಂಟ್ಸ್ ಡೆವಲಪ್ ಮೆಂಟ್ ಕೋ ಆಪರೇಟಿವ್ ಸೊಸೈಟಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಮುಂದುವರೆದು ಮಾತನಾಡಿದ ಚಂದ್ರಶೇಖರ್, ನವೆಂಬರ್ 20 ರಂದು ಮದ್ಯ ಮಾರಾಟ ಬಂದ್ಗೆ ನಮ್ಮ ಬೆಂಬಲ ಇಲ್ಲ. ನಾವು ಎಂದಿನಂತೆ ನಮ್ಮ ವ್ಯಾಪಾರ ವಹಿವಾಟು ಮಾಡುತ್ತೇವೆ. ಅಬಕಾರಿ ಇಲಾಖೆಯಲ್ಲಿ ಯಾವುದೇ ಲಂಚ ನೀಡಿದ್ರೆ ಅದಕ್ಕೆ ದಾಖಲೆ ನೀಡಲಿ. ನವೆಂಬರ್ 20 ರ ಮದ್ಯ ಮಾರಾಟ ಬಂದ್ ಗೆ ನಮ್ಮ ವಿರೋಧ ಇದೆ ಎಂದರು.
ನಮ್ಮ ಅಂಗಡಿಗಳನ್ನ ಬಲವಂತವಾಗಿ ಬಂದ್ ಮಾಡಿಸಲು ಮುಂದಾದ್ರೆ ನಾವು ಪೊಲೀಸರಿಗೆ ದೂರು ನೀಡುತ್ತೇವೆ ಎಂದು ಚಂದ್ರಶೇಖರ್ ಎಚ್ಚರಿಕೆ ನೀಡಿದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…