ಮೈಸೂರು : ಜಿಆರ್ಎಸ್ ಫ್ಯಾಂಟಸಿ ಪಾರ್ಕ್ನ ಆಟಗಳಲ್ಲಿ ಲೋಪ ಕಂಡು ಬಂದ ಹಿನ್ನಲೆ ವ್ಯಕ್ತಿಯೊಬ್ಬರ ಕಾಲು ಯಂತ್ರಗಳ ಮಧ್ಯೆ ಸಿಲುಕಿ ಎರಡು ಬೆರಳುಗಳನ್ನ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ.
ದೆಹಲಿ ಮಹಾನಗರ ಪಾಲಿಕೆಯ ಅಸಿಸ್ಟೆಂಟ್ ಅಸೆಸರ್ ವಿಶಾಂತ್ ಯಾದವ್ ಬೆರಳುಗಳನ್ನ ಕಳೆದುಕೊಂಡವರು. ಶಾಶ್ವತ ಅಂಗವಿಕಲರಾದ ಹಿನ್ನಲೆ ಕಾನೂನು ಕ್ರಮ ಕೈಗೊಳ್ಳುವಂತೆ ವಿಶಾಂತ್ ಯಾದವ್ ಅವರು GRS ಫ್ಯಾಂಟಸಿ ಪಾರ್ಕ್ ಮ್ಯಾನೇಜಿಂಗ್ ಡೈರೆಕ್ಟರ್ ಹಾಗೂ ಜನರಲ್ ಮ್ಯಾನೇಜರ್ ವಿರುದ್ದ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಇದನ್ನು ಓದಿ: ಮಡಿಕೇರಿ | ಮನೆಗಳವು ಮಾಡಿದ್ದ ಖದೀಮರು ಬಂಧನ
ಅಕ್ಟೋಬರ್ ನಲ್ಲಿ ಮೈಸೂರಿಗೆ ಬಂದಿದ್ದ ವಿಶಾಂತ್ ಯಾದವ್ ಅವರು ತಮ್ಮ ಸಹೋದರನ ಜೊತೆ GRS ಫ್ಯಾಂಟಸಿ ಪಾರ್ಕ್ ಗೆ ಆಟವಾಡಲು ತೆರಳಿದ್ದಾರೆ. ಈ ವೇಳೆ ಸೂಪರ್ ಡ್ರಾಪರ್ ವಾಟರ್ ಸ್ಲೈಡರ್ ನಲ್ಲಿ ಆಟವಾಡುವ ವೇಳೆ ಯಂತ್ರದ ಮಧ್ಯೆ ಕಾಲುಗಳು ಸಿಲುಕಿವೆ. ತೀವ್ರ ಗಾಯಗೊಂಡ ವಿಶಾಂತ್ ಯಾದವ್ ರನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ವಿಶಾಂತ್ ಯಾದವ್ ಎರಡು ಬೆರಳುಗಳನ್ನ ಶಾಶ್ವತವಾಗಿ ಕಳೆದುಕೊಂಡಿದ್ದಾರೆ. ಸುರಕ್ಷಾ ಕ್ರಮ ಅನುಸರಿಸದೆ ದೋಷಪೂರಿತ ಯಂತ್ರದಿಂದಾಗಿ ತಾವು ಶಾಶ್ವತ ಅಂಗವಿಕಲನಾಗಬೇಕಾಯ್ತು ಎಂದು ಆರೋಪಿಸಿ ಕಾನೂನು ಕ್ರಮ ಜರುಗಿಸುವಂತೆ ಎಂಡಿ ಹಾಗೂ ಜಿಎಂ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.
ಬೆಂಗಳೂರು : ಕರ್ನಾಟಕ ವಿಧಾನಪರಿಷತ್ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್ಗೆ ಒಂದು…
ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…
ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…
ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…
ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್ಸಿಇಆರ್ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…
ಅಹ್ಮದಾಬಾದ್ : ಅಹ್ಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ-20 ವಿಶ್ವಕಪ್ ಫೈನಲ್ ಪಂದ್ಯ…