ಮೈಸೂರು: ಇಲ್ಲಿನ ಒಂಟಿಕೊಪ್ಪಲಿನ ಕಾಳಿದಾಸ ರಸ್ತೆಯ ೨ನೇ ಕ್ರಾಸ್ನ ಸಿದ್ದಪ್ಪಾಜಿ ದೇವಸ್ಥಾನದಲ್ಲಿ ೭೫ನೇ ವರ್ಷದ ಜಾತ್ರಾ ಮಹೋತ್ಸವದ ಹಂಗವಾಗಿ ಸೋಮವಾರ ರಾತ್ರಿ ಸಿದ್ದಪ್ಪಾಜಿ ದೇವರ ರಥೋತ್ಸವ ನಡೆಯಿತು.
ರಥೋತ್ಸವದಲ್ಲಿ ಹೂ ಹೊಂಬಾಳೆ ಅಲಂಕೃತವಾದ ಬಸವ ಕಳಸ ಹೊತ್ತ ಮಕ್ಕಳೊಂದಿಗೆ ಹೆಜ್ಜೆ ಹಾಕಿತು. ತಮಟೆ ಮತ್ತು ಹೂ ದೀಪಾಲಂಕಾರಗಳಿಂದ ಕೂಡಿದ ಜಾನಪದ ಕಲಾ ತಂಡಗಳು ಮೆರವಣಿಗೆಗೆ ಮೆರುಗು ನೀಡಿದವು.
ಬೆಳಿಗ್ಗೆಯಿಂದಲೂ ಗಣಪತಿ ಪೂಜೆ, ಪುಣ್ಯಾಹಃ, ಕಲಾ ಹೋಮ, ಪೂರ್ಣಾಹುತಿ ಪೂಜಾ ವಿಧಿವಿಧಾನಗಳು ನಡೆದವು. ಮಧ್ಯಾಹ್ನ ಕುಂಭಾಭಿಷೇಕ, ಮಹಾ ಮಂಗಳಾರತಿ ನಡೆಯಿತು. ನಂತರ ಪ್ರಸಾದ ವಿನಿಯೋಗ ಕಾರ್ಯಕ್ರಮ ನಡೆಯಿತು.
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…
ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಸ್ವಂತ ಮಗನಿಗೆ ತಾಯಿ ಕಿಡ್ನಿ ಜೋಡಣೆಗೆ…