ಮೈಸೂರು: ಇಲ್ಲಿನ ಒಂಟಿಕೊಪ್ಪಲಿನ ಕಾಳಿದಾಸ ರಸ್ತೆಯ ೨ನೇ ಕ್ರಾಸ್ನ ಸಿದ್ದಪ್ಪಾಜಿ ದೇವಸ್ಥಾನದಲ್ಲಿ ೭೫ನೇ ವರ್ಷದ ಜಾತ್ರಾ ಮಹೋತ್ಸವದ ಹಂಗವಾಗಿ ಸೋಮವಾರ ರಾತ್ರಿ ಸಿದ್ದಪ್ಪಾಜಿ ದೇವರ ರಥೋತ್ಸವ ನಡೆಯಿತು.
ರಥೋತ್ಸವದಲ್ಲಿ ಹೂ ಹೊಂಬಾಳೆ ಅಲಂಕೃತವಾದ ಬಸವ ಕಳಸ ಹೊತ್ತ ಮಕ್ಕಳೊಂದಿಗೆ ಹೆಜ್ಜೆ ಹಾಕಿತು. ತಮಟೆ ಮತ್ತು ಹೂ ದೀಪಾಲಂಕಾರಗಳಿಂದ ಕೂಡಿದ ಜಾನಪದ ಕಲಾ ತಂಡಗಳು ಮೆರವಣಿಗೆಗೆ ಮೆರುಗು ನೀಡಿದವು.
ಬೆಳಿಗ್ಗೆಯಿಂದಲೂ ಗಣಪತಿ ಪೂಜೆ, ಪುಣ್ಯಾಹಃ, ಕಲಾ ಹೋಮ, ಪೂರ್ಣಾಹುತಿ ಪೂಜಾ ವಿಧಿವಿಧಾನಗಳು ನಡೆದವು. ಮಧ್ಯಾಹ್ನ ಕುಂಭಾಭಿಷೇಕ, ಮಹಾ ಮಂಗಳಾರತಿ ನಡೆಯಿತು. ನಂತರ ಪ್ರಸಾದ ವಿನಿಯೋಗ ಕಾರ್ಯಕ್ರಮ ನಡೆಯಿತು.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…