ಮೈಸೂರು: ಪವಿತ್ರ ರಂಜಾನ್ ಹಬ್ಬದ ಅಂಗವಾಗಿ ಇಂದು ವಕ್ಫ್ ಮಸೂದೆ ವಾಪಸ್ ಪಡೆಯುವಂತೆ ಆಗ್ರಹಿಸಿ ಜಿಲ್ಲೆಯ ಟಿ. ಟಿ.ನರಸೀಪುರದ ಸೋಸಲೆ ಗ್ರಾಮದ ಮಸೀದಿ ಬಳಿ ಮುಸ್ಲಿಂ ಬಾಂಧವರು ಕಪ್ಪು ಪಟ್ಟಿ ಧರಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ.
ಟಿ.ನರಸೀಪುರ ತಾಲ್ಲೂಕಿನ ಸೋಸಲೆ, ಬೆನಕನಹಳ್ಳಿ, ವ್ಯಾಸರಾಜಪುರ ಸೇರಿದಂತೆ ಇನ್ನಿತರೆ ಗ್ರಾಮದವರು ಈದ್ಗಾ ಮೈದಾನದಲ್ಲಿ ಕಪ್ಪು ಪಟ್ಟಿ ಧರಿಸಿ ವಕ್ಫ್ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.
ಇನ್ನು ಮುಸ್ಲಿಂಮರ ಪವಿತ್ರ ರಂಜಾನ್ ಹಬ್ಬವನ್ನು ಜಿಲ್ಲೆಯಾದ್ಯಂತ ಸಂಭ್ರಮ-ಸಡಗರದೊಂದಿಗೆ ಶ್ರದ್ಧಾ ಭಕ್ತಿಯೊಂದಿಗೆ ಆಚರಣೆ ಮಾಡಲಾಗಿದೆ. ಒಂದು ತಿಂಗಳ ಉಪವಾಸದ ಬಳಿಕ ಚಂದ್ರನ ದರ್ಶನ ಪಡೆದ ಮುಸ್ಲಿಂ ಸಮುದಾಯದವರು ಇಂದು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…